Advertisement
ನಮ್ಮೂರ ಸುದ್ದಿ

ಮೂಲಭೂತ ಸೌಕರ್ಯದ ಕೊರತೆ : ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

Share

ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಮೂರನೇ ವಾಡ್೯ ಕುದ್ಪಾಜೆ ,ನಾರಜೆ , ಕೊಡಂಕೀರಿ  ದಲಿತ ಕುಟುಂಬ ಸುಮಾರು 40 ವರ್ಷಗಳಿಂದ ವಾಸಿಸುತ್ತಿದ್ದು.ಮೂಲಭೂತ ಸೌಕರ್ಯಗಳ ಕೊರತೆಯ ಕಾರಣದಿಂದ ಈ ಬಾರಿ ನಗರ ಪಂಚಾಯತ್ ಚುನಾವಣೆ ಬಹಿಷ್ಕಾರ ಮಾಡುವುದಾಗಿ ತಿಳಿಸಿದ್ದಾರೆ.

Advertisement
Advertisement

ಕಾಲನಿಗ  ಕುಡಿಯುವ ನೀರು ,ಸಂಪರ್ಕ ರಸ್ತೆ ,ದಾರಿ ದೀಪ  ಇಲ್ಲ ಇದರ ಜೊತೆಗೆ ಮನೆ ಕಟ್ಟಲು ಅನುದಾನ , ಇಲ್ಲಿ ಕೆಲವು ಮನೆಗಳಗೆ ಟಾರ್ಪಲ್ ಹೊದಿಕೆ ಮಾಡಿಕೊಂಡು ವಾಸಿಸುವ ಕುಟುಂಬಗಳೇ ಇಲ್ಲಿ ಹೆಚ್ಚಿವೆ. ಈ ಕಾಲೋನಿಯ ನಿವಾಸಿಗಳು ಮತ್ತು ದಲಿತ ಸೇವಾ ಸಮಿತಿಯಿಂದ ಮೂಲಭೂತ ಸಮಸ್ಯೆಗಳನ್ನು ಈಡೇರಿಸಲು ಹಲವಾರು ಬಾರಿ ಮನವಿ ಮಾಡಿಕೊಂಡರು ಕೂಡ ಮೂಲಭೂತ ಸಮಸ್ಯೆಗಳು ಈಡೇರದ ಕಾರಣ ಮುಂದೆ ನಡೆಯುವ ನಗರ ಪಂಚಾಯತ್ ಚುನಾವಣೆಯನ್ನು ಬಹಿಷ್ಕಾರ ಮಾಡಲು ನಿರ್ಧಾರಕ್ಕೆ ಬಂದಿರುತ್ತಾರೆ.

Advertisement

ದಲಿತ ಕಾಲೋನಿಗಳ ಬೇಟಿ ಈ ಸಂದರ್ಭದಲ್ಲಿ  ದಲಿತ್ ಸೇವಾ ಸಮಿತಿ ಸುಳ್ಯ.ತಾಲೂಕು ಅಧ್ಯಕ್ಷರು ವಸಂತ ಕುದ್ಪಾಜೆ , ತಾಲೂಕು ಸಂಚಾಲಕರು ನಾರಾಯಣ ತೋಡಿಕಾನ , ನಗರ ಸಂಚಾಲಕ ಮಧುಸೂದನ್ ಬೂಡು ,ಉಪಸ್ಥಿತರಿದ್ದರು.

Advertisement

 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ : ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…

16 mins ago

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

15 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

15 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

20 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

20 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

20 hours ago