ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಮೂರನೇ ವಾಡ್೯ ಕುದ್ಪಾಜೆ ,ನಾರಜೆ , ಕೊಡಂಕೀರಿ ದಲಿತ ಕುಟುಂಬ ಸುಮಾರು 40 ವರ್ಷಗಳಿಂದ ವಾಸಿಸುತ್ತಿದ್ದು.ಮೂಲಭೂತ ಸೌಕರ್ಯಗಳ ಕೊರತೆಯ ಕಾರಣದಿಂದ ಈ ಬಾರಿ ನಗರ ಪಂಚಾಯತ್ ಚುನಾವಣೆ ಬಹಿಷ್ಕಾರ ಮಾಡುವುದಾಗಿ ತಿಳಿಸಿದ್ದಾರೆ.
ಕಾಲನಿಗ ಕುಡಿಯುವ ನೀರು ,ಸಂಪರ್ಕ ರಸ್ತೆ ,ದಾರಿ ದೀಪ ಇಲ್ಲ ಇದರ ಜೊತೆಗೆ ಮನೆ ಕಟ್ಟಲು ಅನುದಾನ , ಇಲ್ಲಿ ಕೆಲವು ಮನೆಗಳಗೆ ಟಾರ್ಪಲ್ ಹೊದಿಕೆ ಮಾಡಿಕೊಂಡು ವಾಸಿಸುವ ಕುಟುಂಬಗಳೇ ಇಲ್ಲಿ ಹೆಚ್ಚಿವೆ. ಈ ಕಾಲೋನಿಯ ನಿವಾಸಿಗಳು ಮತ್ತು ದಲಿತ ಸೇವಾ ಸಮಿತಿಯಿಂದ ಮೂಲಭೂತ ಸಮಸ್ಯೆಗಳನ್ನು ಈಡೇರಿಸಲು ಹಲವಾರು ಬಾರಿ ಮನವಿ ಮಾಡಿಕೊಂಡರು ಕೂಡ ಮೂಲಭೂತ ಸಮಸ್ಯೆಗಳು ಈಡೇರದ ಕಾರಣ ಮುಂದೆ ನಡೆಯುವ ನಗರ ಪಂಚಾಯತ್ ಚುನಾವಣೆಯನ್ನು ಬಹಿಷ್ಕಾರ ಮಾಡಲು ನಿರ್ಧಾರಕ್ಕೆ ಬಂದಿರುತ್ತಾರೆ.
ದಲಿತ ಕಾಲೋನಿಗಳ ಬೇಟಿ ಈ ಸಂದರ್ಭದಲ್ಲಿ ದಲಿತ್ ಸೇವಾ ಸಮಿತಿ ಸುಳ್ಯ.ತಾಲೂಕು ಅಧ್ಯಕ್ಷರು ವಸಂತ ಕುದ್ಪಾಜೆ , ತಾಲೂಕು ಸಂಚಾಲಕರು ನಾರಾಯಣ ತೋಡಿಕಾನ , ನಗರ ಸಂಚಾಲಕ ಮಧುಸೂದನ್ ಬೂಡು ,ಉಪಸ್ಥಿತರಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…