ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಮೂರನೇ ವಾಡ್೯ ಕುದ್ಪಾಜೆ ,ನಾರಜೆ , ಕೊಡಂಕೀರಿ ದಲಿತ ಕುಟುಂಬ ಸುಮಾರು 40 ವರ್ಷಗಳಿಂದ ವಾಸಿಸುತ್ತಿದ್ದು.ಮೂಲಭೂತ ಸೌಕರ್ಯಗಳ ಕೊರತೆಯ ಕಾರಣದಿಂದ ಈ ಬಾರಿ ನಗರ ಪಂಚಾಯತ್ ಚುನಾವಣೆ ಬಹಿಷ್ಕಾರ ಮಾಡುವುದಾಗಿ ತಿಳಿಸಿದ್ದಾರೆ.
ಕಾಲನಿಗ ಕುಡಿಯುವ ನೀರು ,ಸಂಪರ್ಕ ರಸ್ತೆ ,ದಾರಿ ದೀಪ ಇಲ್ಲ ಇದರ ಜೊತೆಗೆ ಮನೆ ಕಟ್ಟಲು ಅನುದಾನ , ಇಲ್ಲಿ ಕೆಲವು ಮನೆಗಳಗೆ ಟಾರ್ಪಲ್ ಹೊದಿಕೆ ಮಾಡಿಕೊಂಡು ವಾಸಿಸುವ ಕುಟುಂಬಗಳೇ ಇಲ್ಲಿ ಹೆಚ್ಚಿವೆ. ಈ ಕಾಲೋನಿಯ ನಿವಾಸಿಗಳು ಮತ್ತು ದಲಿತ ಸೇವಾ ಸಮಿತಿಯಿಂದ ಮೂಲಭೂತ ಸಮಸ್ಯೆಗಳನ್ನು ಈಡೇರಿಸಲು ಹಲವಾರು ಬಾರಿ ಮನವಿ ಮಾಡಿಕೊಂಡರು ಕೂಡ ಮೂಲಭೂತ ಸಮಸ್ಯೆಗಳು ಈಡೇರದ ಕಾರಣ ಮುಂದೆ ನಡೆಯುವ ನಗರ ಪಂಚಾಯತ್ ಚುನಾವಣೆಯನ್ನು ಬಹಿಷ್ಕಾರ ಮಾಡಲು ನಿರ್ಧಾರಕ್ಕೆ ಬಂದಿರುತ್ತಾರೆ.
ದಲಿತ ಕಾಲೋನಿಗಳ ಬೇಟಿ ಈ ಸಂದರ್ಭದಲ್ಲಿ ದಲಿತ್ ಸೇವಾ ಸಮಿತಿ ಸುಳ್ಯ.ತಾಲೂಕು ಅಧ್ಯಕ್ಷರು ವಸಂತ ಕುದ್ಪಾಜೆ , ತಾಲೂಕು ಸಂಚಾಲಕರು ನಾರಾಯಣ ತೋಡಿಕಾನ , ನಗರ ಸಂಚಾಲಕ ಮಧುಸೂದನ್ ಬೂಡು ,ಉಪಸ್ಥಿತರಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…