ಸುಳ್ಯ: ಸುಳ್ಯ ತಾಲೂಕಿನಲ್ಲಿ ಅತೀ ಪ್ರಸಿದ್ದವಾದ ಮತ್ತು ಅಭಯಕೇಂದ್ರ ಕುಂಭಕ್ಕೋಡಿನ ವಲಿಯತುಲ್ಲಾಹಿ ಮಣವಾಟಿ ಬೀವಿ(ರ) ದರ್ಗಾ ಶರೀಫ್ ನಲ್ಲಿ ಮಖಾಂ ಉರೂಸ್ ಮೇ1ರಿಂದ 3ರವರೆಗೆ ನಡೆಯಲಿದೆ.
ಮೇ 1ರಂದು ಉರೂಸ್ ಉದ್ಘಾಟನೆ ನೆರವೇರಲಿದ್ದು ಅಂದು ಖತಮುಲ್ ಕುರಾನ್ ಮತ್ತು ಪಳ್ಳಿನೇರ್ಚೆ ನಡೆಯಲಿದೆ.
ಮೇ.2ರಂದು ಮುಖ್ಯ ಪ್ರಭಾಷಣದಲ್ಲಿ ಬಹು| ಅಬೂಬಕ್ಕರ್ ಫೈಝಿ ಕುಂಬಡಾಜೆಯವರು ಭಾಗ ವಹಿಸಲಿದ್ದಾರೆ.
ಮೇ3ರಂದು ಉರೂಸ್ ಸಮಾರೋಪ ಸಮಾರಂಭ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ| ಹಾಜಿ ಇಬ್ರಾಹಿಂ ಅಲ್ಮದೀನ ವಹಿಸಲಿದ್ದಾರೆ. ಉದ್ಘಾಟನೆಯನ್ನು ಬಹು| ಸಯ್ಯದ್ ಉಮರ್ ಜಿಫ್ರಿ ಅಲ್ ಹನೀಫಿ ನಡೆಸಲಿದ್ದು ಮುಖ್ಯ ಪ್ರಭಾಷಣವನ್ನು ಬಹು| ಹಂಝ ಮಿಸ್ಬಾಹಿ ಓಟಪದವು ನಡೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ಧಾರ್ಮಿಕ ಪ್ರಮುಖರು, ಸಯ್ಯದರು, ಉಮರಾಗಳು ಭಾಗವಹಿಸಲಿದ್ದಾರೆ ಎಂದು ಸಂಘಟಕರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…