ಸುಳ್ಯ: ಸುಳ್ಯ ತಾಲೂಕಿನಲ್ಲಿ ಅತೀ ಪ್ರಸಿದ್ದವಾದ ಮತ್ತು ಅಭಯಕೇಂದ್ರ ಕುಂಭಕ್ಕೋಡಿನ ವಲಿಯತುಲ್ಲಾಹಿ ಮಣವಾಟಿ ಬೀವಿ(ರ) ದರ್ಗಾ ಶರೀಫ್ ನಲ್ಲಿ ಮಖಾಂ ಉರೂಸ್ ಮೇ1ರಿಂದ 3ರವರೆಗೆ ನಡೆಯಲಿದೆ.
ಮೇ 1ರಂದು ಉರೂಸ್ ಉದ್ಘಾಟನೆ ನೆರವೇರಲಿದ್ದು ಅಂದು ಖತಮುಲ್ ಕುರಾನ್ ಮತ್ತು ಪಳ್ಳಿನೇರ್ಚೆ ನಡೆಯಲಿದೆ.
ಮೇ.2ರಂದು ಮುಖ್ಯ ಪ್ರಭಾಷಣದಲ್ಲಿ ಬಹು| ಅಬೂಬಕ್ಕರ್ ಫೈಝಿ ಕುಂಬಡಾಜೆಯವರು ಭಾಗ ವಹಿಸಲಿದ್ದಾರೆ.
ಮೇ3ರಂದು ಉರೂಸ್ ಸಮಾರೋಪ ಸಮಾರಂಭ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ| ಹಾಜಿ ಇಬ್ರಾಹಿಂ ಅಲ್ಮದೀನ ವಹಿಸಲಿದ್ದಾರೆ. ಉದ್ಘಾಟನೆಯನ್ನು ಬಹು| ಸಯ್ಯದ್ ಉಮರ್ ಜಿಫ್ರಿ ಅಲ್ ಹನೀಫಿ ನಡೆಸಲಿದ್ದು ಮುಖ್ಯ ಪ್ರಭಾಷಣವನ್ನು ಬಹು| ಹಂಝ ಮಿಸ್ಬಾಹಿ ಓಟಪದವು ನಡೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ಧಾರ್ಮಿಕ ಪ್ರಮುಖರು, ಸಯ್ಯದರು, ಉಮರಾಗಳು ಭಾಗವಹಿಸಲಿದ್ದಾರೆ ಎಂದು ಸಂಘಟಕರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…