ಸುಳ್ಯ: ಸುಳ್ಯ ತಾಲೂಕಿನಲ್ಲಿ ಅತೀ ಪ್ರಸಿದ್ದವಾದ ಮತ್ತು ಅಭಯಕೇಂದ್ರ ಕುಂಭಕ್ಕೋಡಿನ ವಲಿಯತುಲ್ಲಾಹಿ ಮಣವಾಟಿ ಬೀವಿ(ರ) ದರ್ಗಾ ಶರೀಫ್ ನಲ್ಲಿ ಮಖಾಂ ಉರೂಸ್ ಮೇ1ರಿಂದ 3ರವರೆಗೆ ನಡೆಯಲಿದೆ.
ಮೇ 1ರಂದು ಉರೂಸ್ ಉದ್ಘಾಟನೆ ನೆರವೇರಲಿದ್ದು ಅಂದು ಖತಮುಲ್ ಕುರಾನ್ ಮತ್ತು ಪಳ್ಳಿನೇರ್ಚೆ ನಡೆಯಲಿದೆ.
ಮೇ.2ರಂದು ಮುಖ್ಯ ಪ್ರಭಾಷಣದಲ್ಲಿ ಬಹು| ಅಬೂಬಕ್ಕರ್ ಫೈಝಿ ಕುಂಬಡಾಜೆಯವರು ಭಾಗ ವಹಿಸಲಿದ್ದಾರೆ.
ಮೇ3ರಂದು ಉರೂಸ್ ಸಮಾರೋಪ ಸಮಾರಂಭ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ| ಹಾಜಿ ಇಬ್ರಾಹಿಂ ಅಲ್ಮದೀನ ವಹಿಸಲಿದ್ದಾರೆ. ಉದ್ಘಾಟನೆಯನ್ನು ಬಹು| ಸಯ್ಯದ್ ಉಮರ್ ಜಿಫ್ರಿ ಅಲ್ ಹನೀಫಿ ನಡೆಸಲಿದ್ದು ಮುಖ್ಯ ಪ್ರಭಾಷಣವನ್ನು ಬಹು| ಹಂಝ ಮಿಸ್ಬಾಹಿ ಓಟಪದವು ನಡೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ಧಾರ್ಮಿಕ ಪ್ರಮುಖರು, ಸಯ್ಯದರು, ಉಮರಾಗಳು ಭಾಗವಹಿಸಲಿದ್ದಾರೆ ಎಂದು ಸಂಘಟಕರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…
ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…
ಗಲ್ಫ್ ಯುದ್ಧದಿಂದ ಭಾರತದ ₹11.8 ಬಿಲಿಯನ್ ಕೃಷಿ-ಆಹಾರ ರಫ್ತು ಅಪಾಯದಲ್ಲಿದೆ. ಸಾಗಾಟ ಅಡಚಣೆ…
ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು ಹಾಗೂ…
ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…