ಸುಳ್ಯ: ಸುಳ್ಯ ತಾಲೂಕಿನಲ್ಲಿ ಅತೀ ಪ್ರಸಿದ್ದವಾದ ಮತ್ತು ಅಭಯಕೇಂದ್ರ ಕುಂಭಕ್ಕೋಡಿನ ವಲಿಯತುಲ್ಲಾಹಿ ಮಣವಾಟಿ ಬೀವಿ(ರ) ದರ್ಗಾ ಶರೀಫ್ ನಲ್ಲಿ ಮಖಾಂ ಉರೂಸ್ ಮೇ1ರಿಂದ 3ರವರೆಗೆ ನಡೆಯಲಿದೆ.
ಮೇ 1ರಂದು ಉರೂಸ್ ಉದ್ಘಾಟನೆ ನೆರವೇರಲಿದ್ದು ಅಂದು ಖತಮುಲ್ ಕುರಾನ್ ಮತ್ತು ಪಳ್ಳಿನೇರ್ಚೆ ನಡೆಯಲಿದೆ.
ಮೇ.2ರಂದು ಮುಖ್ಯ ಪ್ರಭಾಷಣದಲ್ಲಿ ಬಹು| ಅಬೂಬಕ್ಕರ್ ಫೈಝಿ ಕುಂಬಡಾಜೆಯವರು ಭಾಗ ವಹಿಸಲಿದ್ದಾರೆ.
ಮೇ3ರಂದು ಉರೂಸ್ ಸಮಾರೋಪ ಸಮಾರಂಭ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ| ಹಾಜಿ ಇಬ್ರಾಹಿಂ ಅಲ್ಮದೀನ ವಹಿಸಲಿದ್ದಾರೆ. ಉದ್ಘಾಟನೆಯನ್ನು ಬಹು| ಸಯ್ಯದ್ ಉಮರ್ ಜಿಫ್ರಿ ಅಲ್ ಹನೀಫಿ ನಡೆಸಲಿದ್ದು ಮುಖ್ಯ ಪ್ರಭಾಷಣವನ್ನು ಬಹು| ಹಂಝ ಮಿಸ್ಬಾಹಿ ಓಟಪದವು ನಡೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ಧಾರ್ಮಿಕ ಪ್ರಮುಖರು, ಸಯ್ಯದರು, ಉಮರಾಗಳು ಭಾಗವಹಿಸಲಿದ್ದಾರೆ ಎಂದು ಸಂಘಟಕರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…