ಸುಳ್ಯ: ಸುಳ್ಯ ತಾಲೂಕಿನಲ್ಲಿ ಅತೀ ಪ್ರಸಿದ್ದವಾದ ಮತ್ತು ಅಭಯಕೇಂದ್ರ ಕುಂಭಕ್ಕೋಡಿನ ವಲಿಯತುಲ್ಲಾಹಿ ಮಣವಾಟಿ ಬೀವಿ(ರ) ದರ್ಗಾ ಶರೀಫ್ ನಲ್ಲಿ ಮಖಾಂ ಉರೂಸ್ ಮೇ1ರಿಂದ 3ರವರೆಗೆ ನಡೆಯಲಿದೆ.
ಮೇ 1ರಂದು ಉರೂಸ್ ಉದ್ಘಾಟನೆ ನೆರವೇರಲಿದ್ದು ಅಂದು ಖತಮುಲ್ ಕುರಾನ್ ಮತ್ತು ಪಳ್ಳಿನೇರ್ಚೆ ನಡೆಯಲಿದೆ.
ಮೇ.2ರಂದು ಮುಖ್ಯ ಪ್ರಭಾಷಣದಲ್ಲಿ ಬಹು| ಅಬೂಬಕ್ಕರ್ ಫೈಝಿ ಕುಂಬಡಾಜೆಯವರು ಭಾಗ ವಹಿಸಲಿದ್ದಾರೆ.
ಮೇ3ರಂದು ಉರೂಸ್ ಸಮಾರೋಪ ಸಮಾರಂಭ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ| ಹಾಜಿ ಇಬ್ರಾಹಿಂ ಅಲ್ಮದೀನ ವಹಿಸಲಿದ್ದಾರೆ. ಉದ್ಘಾಟನೆಯನ್ನು ಬಹು| ಸಯ್ಯದ್ ಉಮರ್ ಜಿಫ್ರಿ ಅಲ್ ಹನೀಫಿ ನಡೆಸಲಿದ್ದು ಮುಖ್ಯ ಪ್ರಭಾಷಣವನ್ನು ಬಹು| ಹಂಝ ಮಿಸ್ಬಾಹಿ ಓಟಪದವು ನಡೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ಧಾರ್ಮಿಕ ಪ್ರಮುಖರು, ಸಯ್ಯದರು, ಉಮರಾಗಳು ಭಾಗವಹಿಸಲಿದ್ದಾರೆ ಎಂದು ಸಂಘಟಕರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…