ಸುಳ್ಯ: ಸುಳ್ಯ ತಾಲೂಕಿನಲ್ಲಿ ಅತೀ ಪ್ರಸಿದ್ದವಾದ ಮತ್ತು ಅಭಯಕೇಂದ್ರ ಕುಂಭಕ್ಕೋಡಿನ ವಲಿಯತುಲ್ಲಾಹಿ ಮಣವಾಟಿ ಬೀವಿ(ರ) ದರ್ಗಾ ಶರೀಫ್ ನಲ್ಲಿ ಮಖಾಂ ಉರೂಸ್ ಮೇ1ರಿಂದ 3ರವರೆಗೆ ನಡೆಯಲಿದೆ.
ಮೇ 1ರಂದು ಉರೂಸ್ ಉದ್ಘಾಟನೆ ನೆರವೇರಲಿದ್ದು ಅಂದು ಖತಮುಲ್ ಕುರಾನ್ ಮತ್ತು ಪಳ್ಳಿನೇರ್ಚೆ ನಡೆಯಲಿದೆ.
ಮೇ.2ರಂದು ಮುಖ್ಯ ಪ್ರಭಾಷಣದಲ್ಲಿ ಬಹು| ಅಬೂಬಕ್ಕರ್ ಫೈಝಿ ಕುಂಬಡಾಜೆಯವರು ಭಾಗ ವಹಿಸಲಿದ್ದಾರೆ.
ಮೇ3ರಂದು ಉರೂಸ್ ಸಮಾರೋಪ ಸಮಾರಂಭ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ| ಹಾಜಿ ಇಬ್ರಾಹಿಂ ಅಲ್ಮದೀನ ವಹಿಸಲಿದ್ದಾರೆ. ಉದ್ಘಾಟನೆಯನ್ನು ಬಹು| ಸಯ್ಯದ್ ಉಮರ್ ಜಿಫ್ರಿ ಅಲ್ ಹನೀಫಿ ನಡೆಸಲಿದ್ದು ಮುಖ್ಯ ಪ್ರಭಾಷಣವನ್ನು ಬಹು| ಹಂಝ ಮಿಸ್ಬಾಹಿ ಓಟಪದವು ನಡೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ಧಾರ್ಮಿಕ ಪ್ರಮುಖರು, ಸಯ್ಯದರು, ಉಮರಾಗಳು ಭಾಗವಹಿಸಲಿದ್ದಾರೆ ಎಂದು ಸಂಘಟಕರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…
ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…
ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…
2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…