ಸುಳ್ಯ: ಸುಳ್ಯ ತಾಲೂಕಿನಲ್ಲಿ ಅತೀ ಪ್ರಸಿದ್ದವಾದ ಮತ್ತು ಅಭಯಕೇಂದ್ರ ಕುಂಭಕ್ಕೋಡಿನ ವಲಿಯತುಲ್ಲಾಹಿ ಮಣವಾಟಿ ಬೀವಿ(ರ) ದರ್ಗಾ ಶರೀಫ್ ನಲ್ಲಿ ಮಖಾಂ ಉರೂಸ್ ಮೇ1ರಿಂದ 3ರವರೆಗೆ ನಡೆಯಲಿದೆ.
ಮೇ 1ರಂದು ಉರೂಸ್ ಉದ್ಘಾಟನೆ ನೆರವೇರಲಿದ್ದು ಅಂದು ಖತಮುಲ್ ಕುರಾನ್ ಮತ್ತು ಪಳ್ಳಿನೇರ್ಚೆ ನಡೆಯಲಿದೆ.
ಮೇ.2ರಂದು ಮುಖ್ಯ ಪ್ರಭಾಷಣದಲ್ಲಿ ಬಹು| ಅಬೂಬಕ್ಕರ್ ಫೈಝಿ ಕುಂಬಡಾಜೆಯವರು ಭಾಗ ವಹಿಸಲಿದ್ದಾರೆ.
ಮೇ3ರಂದು ಉರೂಸ್ ಸಮಾರೋಪ ಸಮಾರಂಭ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ| ಹಾಜಿ ಇಬ್ರಾಹಿಂ ಅಲ್ಮದೀನ ವಹಿಸಲಿದ್ದಾರೆ. ಉದ್ಘಾಟನೆಯನ್ನು ಬಹು| ಸಯ್ಯದ್ ಉಮರ್ ಜಿಫ್ರಿ ಅಲ್ ಹನೀಫಿ ನಡೆಸಲಿದ್ದು ಮುಖ್ಯ ಪ್ರಭಾಷಣವನ್ನು ಬಹು| ಹಂಝ ಮಿಸ್ಬಾಹಿ ಓಟಪದವು ನಡೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ಧಾರ್ಮಿಕ ಪ್ರಮುಖರು, ಸಯ್ಯದರು, ಉಮರಾಗಳು ಭಾಗವಹಿಸಲಿದ್ದಾರೆ ಎಂದು ಸಂಘಟಕರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…