ಸುಳ್ಯ: ಸುಳ್ಯ ತಾಲೂಕಿನಲ್ಲಿ ಅತೀ ಪ್ರಸಿದ್ದವಾದ ಮತ್ತು ಅಭಯಕೇಂದ್ರ ಕುಂಭಕ್ಕೋಡಿನ ವಲಿಯತುಲ್ಲಾಹಿ ಮಣವಾಟಿ ಬೀವಿ(ರ) ದರ್ಗಾ ಶರೀಫ್ ನಲ್ಲಿ ಮಖಾಂ ಉರೂಸ್ ಮೇ1ರಿಂದ 3ರವರೆಗೆ ನಡೆಯಲಿದೆ.
ಮೇ 1ರಂದು ಉರೂಸ್ ಉದ್ಘಾಟನೆ ನೆರವೇರಲಿದ್ದು ಅಂದು ಖತಮುಲ್ ಕುರಾನ್ ಮತ್ತು ಪಳ್ಳಿನೇರ್ಚೆ ನಡೆಯಲಿದೆ.
ಮೇ.2ರಂದು ಮುಖ್ಯ ಪ್ರಭಾಷಣದಲ್ಲಿ ಬಹು| ಅಬೂಬಕ್ಕರ್ ಫೈಝಿ ಕುಂಬಡಾಜೆಯವರು ಭಾಗ ವಹಿಸಲಿದ್ದಾರೆ.
ಮೇ3ರಂದು ಉರೂಸ್ ಸಮಾರೋಪ ಸಮಾರಂಭ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ| ಹಾಜಿ ಇಬ್ರಾಹಿಂ ಅಲ್ಮದೀನ ವಹಿಸಲಿದ್ದಾರೆ. ಉದ್ಘಾಟನೆಯನ್ನು ಬಹು| ಸಯ್ಯದ್ ಉಮರ್ ಜಿಫ್ರಿ ಅಲ್ ಹನೀಫಿ ನಡೆಸಲಿದ್ದು ಮುಖ್ಯ ಪ್ರಭಾಷಣವನ್ನು ಬಹು| ಹಂಝ ಮಿಸ್ಬಾಹಿ ಓಟಪದವು ನಡೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ಧಾರ್ಮಿಕ ಪ್ರಮುಖರು, ಸಯ್ಯದರು, ಉಮರಾಗಳು ಭಾಗವಹಿಸಲಿದ್ದಾರೆ ಎಂದು ಸಂಘಟಕರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…