ಸುಳ್ಯ: ಸುಳ್ಯ ತಾಲೂಕಿನಲ್ಲಿ ಅತೀ ಪ್ರಸಿದ್ದವಾದ ಮತ್ತು ಅಭಯಕೇಂದ್ರ ಕುಂಭಕ್ಕೋಡಿನ ವಲಿಯತುಲ್ಲಾಹಿ ಮಣವಾಟಿ ಬೀವಿ(ರ) ದರ್ಗಾ ಶರೀಫ್ ನಲ್ಲಿ ಮಖಾಂ ಉರೂಸ್ ಮೇ1ರಿಂದ 3ರವರೆಗೆ ನಡೆಯಲಿದೆ.
ಮೇ 1ರಂದು ಉರೂಸ್ ಉದ್ಘಾಟನೆ ನೆರವೇರಲಿದ್ದು ಅಂದು ಖತಮುಲ್ ಕುರಾನ್ ಮತ್ತು ಪಳ್ಳಿನೇರ್ಚೆ ನಡೆಯಲಿದೆ.
ಮೇ.2ರಂದು ಮುಖ್ಯ ಪ್ರಭಾಷಣದಲ್ಲಿ ಬಹು| ಅಬೂಬಕ್ಕರ್ ಫೈಝಿ ಕುಂಬಡಾಜೆಯವರು ಭಾಗ ವಹಿಸಲಿದ್ದಾರೆ.
ಮೇ3ರಂದು ಉರೂಸ್ ಸಮಾರೋಪ ಸಮಾರಂಭ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ| ಹಾಜಿ ಇಬ್ರಾಹಿಂ ಅಲ್ಮದೀನ ವಹಿಸಲಿದ್ದಾರೆ. ಉದ್ಘಾಟನೆಯನ್ನು ಬಹು| ಸಯ್ಯದ್ ಉಮರ್ ಜಿಫ್ರಿ ಅಲ್ ಹನೀಫಿ ನಡೆಸಲಿದ್ದು ಮುಖ್ಯ ಪ್ರಭಾಷಣವನ್ನು ಬಹು| ಹಂಝ ಮಿಸ್ಬಾಹಿ ಓಟಪದವು ನಡೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ಧಾರ್ಮಿಕ ಪ್ರಮುಖರು, ಸಯ್ಯದರು, ಉಮರಾಗಳು ಭಾಗವಹಿಸಲಿದ್ದಾರೆ ಎಂದು ಸಂಘಟಕರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…