ಸುಳ್ಯ: ಸುಳ್ಯ ತಾಲೂಕಿನಲ್ಲಿ ಅತೀ ಪ್ರಸಿದ್ದವಾದ ಮತ್ತು ಅಭಯಕೇಂದ್ರ ಕುಂಭಕ್ಕೋಡಿನ ವಲಿಯತುಲ್ಲಾಹಿ ಮಣವಾಟಿ ಬೀವಿ(ರ) ದರ್ಗಾ ಶರೀಫ್ ನಲ್ಲಿ ಮಖಾಂ ಉರೂಸ್ ಮೇ1ರಿಂದ 3ರವರೆಗೆ ನಡೆಯಲಿದೆ.
ಮೇ 1ರಂದು ಉರೂಸ್ ಉದ್ಘಾಟನೆ ನೆರವೇರಲಿದ್ದು ಅಂದು ಖತಮುಲ್ ಕುರಾನ್ ಮತ್ತು ಪಳ್ಳಿನೇರ್ಚೆ ನಡೆಯಲಿದೆ.
ಮೇ.2ರಂದು ಮುಖ್ಯ ಪ್ರಭಾಷಣದಲ್ಲಿ ಬಹು| ಅಬೂಬಕ್ಕರ್ ಫೈಝಿ ಕುಂಬಡಾಜೆಯವರು ಭಾಗ ವಹಿಸಲಿದ್ದಾರೆ.
ಮೇ3ರಂದು ಉರೂಸ್ ಸಮಾರೋಪ ಸಮಾರಂಭ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ| ಹಾಜಿ ಇಬ್ರಾಹಿಂ ಅಲ್ಮದೀನ ವಹಿಸಲಿದ್ದಾರೆ. ಉದ್ಘಾಟನೆಯನ್ನು ಬಹು| ಸಯ್ಯದ್ ಉಮರ್ ಜಿಫ್ರಿ ಅಲ್ ಹನೀಫಿ ನಡೆಸಲಿದ್ದು ಮುಖ್ಯ ಪ್ರಭಾಷಣವನ್ನು ಬಹು| ಹಂಝ ಮಿಸ್ಬಾಹಿ ಓಟಪದವು ನಡೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ಧಾರ್ಮಿಕ ಪ್ರಮುಖರು, ಸಯ್ಯದರು, ಉಮರಾಗಳು ಭಾಗವಹಿಸಲಿದ್ದಾರೆ ಎಂದು ಸಂಘಟಕರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…