ಸುಳ್ಯ: ಮೂರ್ಜೆ ತರವಾಡು ಸಂಬಂಧ ಕುಟುಂಬಸ್ಥರ ಕುಟುಂಬ ಸಮ್ಮಿಲನ ಮೇ.12 ರಂದು ಕನಕಮಜಲು ಶ್ರೀ ಆತ್ಮಾರಾಮ ಸಭಾಭವನಲ್ಲಿ ನಡೆಯಲಿದೆ.
ಕೆ.ಎಸ್.ಗೋಪಾಲಕೃಷ್ಣ ಸಭಾಧ್ಯಕ್ಷತೆ ವಹಿಸುವರು. ಗೌರವಾಧ್ಯಕ್ಷ ಪಿ.ಎಂ.ನಾಗಪ್ಪ ಗೌಡ, ಪೂರ್ಣಾತ್ಮರಾಮ ಈಶ್ವರಮಂಗಲ, ವಿಶ್ವನಾಥ ಗೌಡ ಪೊರ್ಲುಪ್ಪಾಡಿ, ಕೆ.ಎಸ್.ಆನಂದ ಗೌಡ ಭಾಗವಹಿಸುವರು. ‘ಕುಟುಂಬ, ಧರ್ಮದೈವ, ದೇವರುಗಳ ಬಗ್ಗೆ ಅತಿಥಿಗಳು ವಿಚಾರ ಮಂಡನೆ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…