ಸುಳ್ಯ: ಮೂರ್ಜೆ ತರವಾಡು ಸಂಬಂಧ ಕುಟುಂಬಸ್ಥರ ಕುಟುಂಬ ಸಮ್ಮಿಲನ ಮೇ.12 ರಂದು ಕನಕಮಜಲು ಶ್ರೀ ಆತ್ಮಾರಾಮ ಸಭಾಭವನಲ್ಲಿ ನಡೆಯಲಿದೆ.
ಕೆ.ಎಸ್.ಗೋಪಾಲಕೃಷ್ಣ ಸಭಾಧ್ಯಕ್ಷತೆ ವಹಿಸುವರು. ಗೌರವಾಧ್ಯಕ್ಷ ಪಿ.ಎಂ.ನಾಗಪ್ಪ ಗೌಡ, ಪೂರ್ಣಾತ್ಮರಾಮ ಈಶ್ವರಮಂಗಲ, ವಿಶ್ವನಾಥ ಗೌಡ ಪೊರ್ಲುಪ್ಪಾಡಿ, ಕೆ.ಎಸ್.ಆನಂದ ಗೌಡ ಭಾಗವಹಿಸುವರು. ‘ಕುಟುಂಬ, ಧರ್ಮದೈವ, ದೇವರುಗಳ ಬಗ್ಗೆ ಅತಿಥಿಗಳು ವಿಚಾರ ಮಂಡನೆ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…