ಕಾಣಿಯೂರು: ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಮೇ.17 ರಂದು ಸಂಜೆ ಗಂಟೆ 6.30ರಿಂದ ರಾತ್ರಿ 12.00ಗಂಟೆಯ ತನಕ ಶ್ರೀ ನರಸಿಂಹ ಜಯಂತಿಯ ಪ್ರಯುಕ್ತ ಆಹ್ವಾನಿತ ತಂಡಗಳಿಂದ ವಿಶೇಷ ಭಜನಾ ಕಾರ್ಯಕ್ರಮ ನಡೆಯಲಿದೆ.
ಈ ಭಜನಾ ಸೇವೆಯಲ್ಲಿ ಶ್ರೀ ಕಪಿಲೇಶ್ವರ ಭಜನಾ ಮಂಡಳಿ ಚಾರ್ವಾಕ, ಶ್ರೀ ಹರಿ ಭಜನಾ ಮಂಡಳಿ ಪುಣ್ಚಾತ್ತಾರು, ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿ ಕೆಯ್ಯೂರು, ಶ್ರೀ ಜಲದುರ್ಗ ಭಜನಾ ಮಂಡಳಿ ಪೆರುವಾಜೆ, ಶ್ರೀ ರಾಮಾಂಜನೇಯ ಭಜನಾ ಮಂಡಳಿ ಎಣ್ಮೂರು, ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಕಲ್ಲಗದ್ದೆ ಕೊಡಿಯಾಲ, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ನಾವೂರು ಇಲ್ಲಿಯ ತಂಡಗಳು ಭಾಗವಹಿಸಲಿದ್ದಾರೆ. ರಾತ್ರಿ ಗಂಟೆ 8.00ರಿಂದ. 00ಕ್ಕೆ ಅನ್ನಸಂತರ್ಪಣೆ ನಡೆಯಲಿದೆ ಎಂದು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷರಾದ ವಾಸುದೇವ ನಾಯ್ಕ ತೋಟ, ಗೌರವಾಧ್ಯಕ್ಷರಾದ ಚಿದಾನಂದ ಉಪಾಧ್ಯಾಯ ಕಲ್ಪಡ ಮತ್ತು ಕಾರ್ಯದರ್ಶಿ ಜಯಂತ ಅಬೀರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…