ಸುಳ್ಯ: ಪುತ್ತೂರು ಮತ್ತು ಬೆಂಗಳೂರಿನಲ್ಲಿ ಡ್ರೈಫ್ರುಟ್ಸ್ ಮಾರುಕಟ್ಟೆಯಲ್ಲಿ ಪ್ರಸಿದ್ಧಿ ಪಡೆದಿರುವ ಆರಾಧನಾ ಡ್ರೈ ಫ್ರುಟ್ಸ್ ನ ಸಹಸಂಸ್ಥೆ ” ಸಮೃದ್ದಿ ಹೈಜೆನಿಕ್ ” ಬೆಂಗಳೂರಿನ ನಾಗರಬಾವಿಯಲ್ಲಿ ಮೇ. 19 ರಂದು ಶುಭಾರಂಭಗೊಳ್ಳಲಿದೆ.
ಪುತ್ತೂರಿನ ಸಂಟ್ಯಾರ್ ನಲ್ಲಿ ಆರಾಧನಾ ಡ್ರೈಫ್ರುಟ್ಸ್ ತಯಾರಿಕಾ ಘಟಕ ಹೊಂದಿದ್ದು, ನಮ್ಮ ಸಂಸ್ಥೆಯಲ್ಲಿ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಡ್ರೈ ಫ್ರುಟ್ಸ್ ,ಮಂಗಳೂರು ಮತ್ತು ಮಲೆನಾಡು ಆಹಾರ ಉತ್ಪನ್ನಗಳು ಸಿಗುತ್ತದೆ ಎಂದು ಸಂಸ್ಥೆಯ ಮಾಲಕರಾದ ಯತೀಶ್ ದೇವ ಮತ್ತು ವರುಣ್ ಕಲ್ಲಾಜೆ ತಿಳಿಸಿದ್ದಾರೆ.
ಸಂಸ್ಥೆಯನ್ನು ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಉದ್ಘಾಟಿಸಲಿದ್ದಾರೆ. ಮಲ್ಲೇಶ್ವರಂ ಶಾಸಕ ಅಶ್ವಥ್ ನಾರಾಯಣ, ಕಾರ್ಪೋರೇಟ್ ಮೋಹನ್ ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…