ಸುಳ್ಯ: ಪುತ್ತೂರು ಮತ್ತು ಬೆಂಗಳೂರಿನಲ್ಲಿ ಡ್ರೈಫ್ರುಟ್ಸ್ ಮಾರುಕಟ್ಟೆಯಲ್ಲಿ ಪ್ರಸಿದ್ಧಿ ಪಡೆದಿರುವ ಆರಾಧನಾ ಡ್ರೈ ಫ್ರುಟ್ಸ್ ನ ಸಹಸಂಸ್ಥೆ ” ಸಮೃದ್ದಿ ಹೈಜೆನಿಕ್ ” ಬೆಂಗಳೂರಿನ ನಾಗರಬಾವಿಯಲ್ಲಿ ಮೇ. 19 ರಂದು ಶುಭಾರಂಭಗೊಳ್ಳಲಿದೆ.
ಪುತ್ತೂರಿನ ಸಂಟ್ಯಾರ್ ನಲ್ಲಿ ಆರಾಧನಾ ಡ್ರೈಫ್ರುಟ್ಸ್ ತಯಾರಿಕಾ ಘಟಕ ಹೊಂದಿದ್ದು, ನಮ್ಮ ಸಂಸ್ಥೆಯಲ್ಲಿ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಡ್ರೈ ಫ್ರುಟ್ಸ್ ,ಮಂಗಳೂರು ಮತ್ತು ಮಲೆನಾಡು ಆಹಾರ ಉತ್ಪನ್ನಗಳು ಸಿಗುತ್ತದೆ ಎಂದು ಸಂಸ್ಥೆಯ ಮಾಲಕರಾದ ಯತೀಶ್ ದೇವ ಮತ್ತು ವರುಣ್ ಕಲ್ಲಾಜೆ ತಿಳಿಸಿದ್ದಾರೆ.
ಸಂಸ್ಥೆಯನ್ನು ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಉದ್ಘಾಟಿಸಲಿದ್ದಾರೆ. ಮಲ್ಲೇಶ್ವರಂ ಶಾಸಕ ಅಶ್ವಥ್ ನಾರಾಯಣ, ಕಾರ್ಪೋರೇಟ್ ಮೋಹನ್ ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…
ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…
ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು…