ಸುಳ್ಯ: ಪುತ್ತೂರು ಮತ್ತು ಬೆಂಗಳೂರಿನಲ್ಲಿ ಡ್ರೈಫ್ರುಟ್ಸ್ ಮಾರುಕಟ್ಟೆಯಲ್ಲಿ ಪ್ರಸಿದ್ಧಿ ಪಡೆದಿರುವ ಆರಾಧನಾ ಡ್ರೈ ಫ್ರುಟ್ಸ್ ನ ಸಹಸಂಸ್ಥೆ ” ಸಮೃದ್ದಿ ಹೈಜೆನಿಕ್ ” ಬೆಂಗಳೂರಿನ ನಾಗರಬಾವಿಯಲ್ಲಿ ಮೇ. 19 ರಂದು ಶುಭಾರಂಭಗೊಳ್ಳಲಿದೆ.
ಪುತ್ತೂರಿನ ಸಂಟ್ಯಾರ್ ನಲ್ಲಿ ಆರಾಧನಾ ಡ್ರೈಫ್ರುಟ್ಸ್ ತಯಾರಿಕಾ ಘಟಕ ಹೊಂದಿದ್ದು, ನಮ್ಮ ಸಂಸ್ಥೆಯಲ್ಲಿ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಡ್ರೈ ಫ್ರುಟ್ಸ್ ,ಮಂಗಳೂರು ಮತ್ತು ಮಲೆನಾಡು ಆಹಾರ ಉತ್ಪನ್ನಗಳು ಸಿಗುತ್ತದೆ ಎಂದು ಸಂಸ್ಥೆಯ ಮಾಲಕರಾದ ಯತೀಶ್ ದೇವ ಮತ್ತು ವರುಣ್ ಕಲ್ಲಾಜೆ ತಿಳಿಸಿದ್ದಾರೆ.
ಸಂಸ್ಥೆಯನ್ನು ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಉದ್ಘಾಟಿಸಲಿದ್ದಾರೆ. ಮಲ್ಲೇಶ್ವರಂ ಶಾಸಕ ಅಶ್ವಥ್ ನಾರಾಯಣ, ಕಾರ್ಪೋರೇಟ್ ಮೋಹನ್ ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…