ಸುಳ್ಯ: ಪುತ್ತೂರು ಮತ್ತು ಬೆಂಗಳೂರಿನಲ್ಲಿ ಡ್ರೈಫ್ರುಟ್ಸ್ ಮಾರುಕಟ್ಟೆಯಲ್ಲಿ ಪ್ರಸಿದ್ಧಿ ಪಡೆದಿರುವ ಆರಾಧನಾ ಡ್ರೈ ಫ್ರುಟ್ಸ್ ನ ಸಹಸಂಸ್ಥೆ ” ಸಮೃದ್ದಿ ಹೈಜೆನಿಕ್ ” ಬೆಂಗಳೂರಿನ ನಾಗರಬಾವಿಯಲ್ಲಿ ಮೇ. 19 ರಂದು ಶುಭಾರಂಭಗೊಳ್ಳಲಿದೆ.
ಪುತ್ತೂರಿನ ಸಂಟ್ಯಾರ್ ನಲ್ಲಿ ಆರಾಧನಾ ಡ್ರೈಫ್ರುಟ್ಸ್ ತಯಾರಿಕಾ ಘಟಕ ಹೊಂದಿದ್ದು, ನಮ್ಮ ಸಂಸ್ಥೆಯಲ್ಲಿ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಡ್ರೈ ಫ್ರುಟ್ಸ್ ,ಮಂಗಳೂರು ಮತ್ತು ಮಲೆನಾಡು ಆಹಾರ ಉತ್ಪನ್ನಗಳು ಸಿಗುತ್ತದೆ ಎಂದು ಸಂಸ್ಥೆಯ ಮಾಲಕರಾದ ಯತೀಶ್ ದೇವ ಮತ್ತು ವರುಣ್ ಕಲ್ಲಾಜೆ ತಿಳಿಸಿದ್ದಾರೆ.
ಸಂಸ್ಥೆಯನ್ನು ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಉದ್ಘಾಟಿಸಲಿದ್ದಾರೆ. ಮಲ್ಲೇಶ್ವರಂ ಶಾಸಕ ಅಶ್ವಥ್ ನಾರಾಯಣ, ಕಾರ್ಪೋರೇಟ್ ಮೋಹನ್ ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…