ಸುಳ್ಯ: ಪುತ್ತೂರು ಮತ್ತು ಬೆಂಗಳೂರಿನಲ್ಲಿ ಡ್ರೈಫ್ರುಟ್ಸ್ ಮಾರುಕಟ್ಟೆಯಲ್ಲಿ ಪ್ರಸಿದ್ಧಿ ಪಡೆದಿರುವ ಆರಾಧನಾ ಡ್ರೈ ಫ್ರುಟ್ಸ್ ನ ಸಹಸಂಸ್ಥೆ ” ಸಮೃದ್ದಿ ಹೈಜೆನಿಕ್ ” ಬೆಂಗಳೂರಿನ ನಾಗರಬಾವಿಯಲ್ಲಿ ಮೇ. 19 ರಂದು ಶುಭಾರಂಭಗೊಳ್ಳಲಿದೆ.
ಪುತ್ತೂರಿನ ಸಂಟ್ಯಾರ್ ನಲ್ಲಿ ಆರಾಧನಾ ಡ್ರೈಫ್ರುಟ್ಸ್ ತಯಾರಿಕಾ ಘಟಕ ಹೊಂದಿದ್ದು, ನಮ್ಮ ಸಂಸ್ಥೆಯಲ್ಲಿ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಡ್ರೈ ಫ್ರುಟ್ಸ್ ,ಮಂಗಳೂರು ಮತ್ತು ಮಲೆನಾಡು ಆಹಾರ ಉತ್ಪನ್ನಗಳು ಸಿಗುತ್ತದೆ ಎಂದು ಸಂಸ್ಥೆಯ ಮಾಲಕರಾದ ಯತೀಶ್ ದೇವ ಮತ್ತು ವರುಣ್ ಕಲ್ಲಾಜೆ ತಿಳಿಸಿದ್ದಾರೆ.
ಸಂಸ್ಥೆಯನ್ನು ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಉದ್ಘಾಟಿಸಲಿದ್ದಾರೆ. ಮಲ್ಲೇಶ್ವರಂ ಶಾಸಕ ಅಶ್ವಥ್ ನಾರಾಯಣ, ಕಾರ್ಪೋರೇಟ್ ಮೋಹನ್ ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…