ಸುಳ್ಯ: ಪುತ್ತೂರು ಮತ್ತು ಬೆಂಗಳೂರಿನಲ್ಲಿ ಡ್ರೈಫ್ರುಟ್ಸ್ ಮಾರುಕಟ್ಟೆಯಲ್ಲಿ ಪ್ರಸಿದ್ಧಿ ಪಡೆದಿರುವ ಆರಾಧನಾ ಡ್ರೈ ಫ್ರುಟ್ಸ್ ನ ಸಹಸಂಸ್ಥೆ ” ಸಮೃದ್ದಿ ಹೈಜೆನಿಕ್ ” ಬೆಂಗಳೂರಿನ ನಾಗರಬಾವಿಯಲ್ಲಿ ಮೇ. 19 ರಂದು ಶುಭಾರಂಭಗೊಳ್ಳಲಿದೆ.
ಪುತ್ತೂರಿನ ಸಂಟ್ಯಾರ್ ನಲ್ಲಿ ಆರಾಧನಾ ಡ್ರೈಫ್ರುಟ್ಸ್ ತಯಾರಿಕಾ ಘಟಕ ಹೊಂದಿದ್ದು, ನಮ್ಮ ಸಂಸ್ಥೆಯಲ್ಲಿ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಡ್ರೈ ಫ್ರುಟ್ಸ್ ,ಮಂಗಳೂರು ಮತ್ತು ಮಲೆನಾಡು ಆಹಾರ ಉತ್ಪನ್ನಗಳು ಸಿಗುತ್ತದೆ ಎಂದು ಸಂಸ್ಥೆಯ ಮಾಲಕರಾದ ಯತೀಶ್ ದೇವ ಮತ್ತು ವರುಣ್ ಕಲ್ಲಾಜೆ ತಿಳಿಸಿದ್ದಾರೆ.
ಸಂಸ್ಥೆಯನ್ನು ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಉದ್ಘಾಟಿಸಲಿದ್ದಾರೆ. ಮಲ್ಲೇಶ್ವರಂ ಶಾಸಕ ಅಶ್ವಥ್ ನಾರಾಯಣ, ಕಾರ್ಪೋರೇಟ್ ಮೋಹನ್ ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…