ಸುಳ್ಯ: ಪುತ್ತೂರು ಮತ್ತು ಬೆಂಗಳೂರಿನಲ್ಲಿ ಡ್ರೈಫ್ರುಟ್ಸ್ ಮಾರುಕಟ್ಟೆಯಲ್ಲಿ ಪ್ರಸಿದ್ಧಿ ಪಡೆದಿರುವ ಆರಾಧನಾ ಡ್ರೈ ಫ್ರುಟ್ಸ್ ನ ಸಹಸಂಸ್ಥೆ ” ಸಮೃದ್ದಿ ಹೈಜೆನಿಕ್ ” ಬೆಂಗಳೂರಿನ ನಾಗರಬಾವಿಯಲ್ಲಿ ಮೇ. 19 ರಂದು ಶುಭಾರಂಭಗೊಳ್ಳಲಿದೆ.
ಪುತ್ತೂರಿನ ಸಂಟ್ಯಾರ್ ನಲ್ಲಿ ಆರಾಧನಾ ಡ್ರೈಫ್ರುಟ್ಸ್ ತಯಾರಿಕಾ ಘಟಕ ಹೊಂದಿದ್ದು, ನಮ್ಮ ಸಂಸ್ಥೆಯಲ್ಲಿ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಡ್ರೈ ಫ್ರುಟ್ಸ್ ,ಮಂಗಳೂರು ಮತ್ತು ಮಲೆನಾಡು ಆಹಾರ ಉತ್ಪನ್ನಗಳು ಸಿಗುತ್ತದೆ ಎಂದು ಸಂಸ್ಥೆಯ ಮಾಲಕರಾದ ಯತೀಶ್ ದೇವ ಮತ್ತು ವರುಣ್ ಕಲ್ಲಾಜೆ ತಿಳಿಸಿದ್ದಾರೆ.
ಸಂಸ್ಥೆಯನ್ನು ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಉದ್ಘಾಟಿಸಲಿದ್ದಾರೆ. ಮಲ್ಲೇಶ್ವರಂ ಶಾಸಕ ಅಶ್ವಥ್ ನಾರಾಯಣ, ಕಾರ್ಪೋರೇಟ್ ಮೋಹನ್ ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…