ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಂಗ ಘಟಕ ಕುಸುಮಸಾರಂಗದ ರಂಗಶಿಕ್ಷಣ ಶಿಭಿರದ ಉದ್ಘಾಟನಾ ಸಮಾರಂಭವು ಮೇ.19 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾಲೇಜು ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ ತಿಳಿಸಿದ್ದಾರೆ.
ಮಂಗಳೂರು ಮಂಗಳಗಂಗೋತ್ರಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಪ್ರೋ ವೇದವ ಪಿ ಅವರು ರಂಗ ಶಿಬಿರವನ್ನು ಉದ್ಘಾಟಿಸುವರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅಧ್ಯಕ್ಷತೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಕಾಲೇಜು ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ, ಶಿಬಿರ ನಿರ್ದೇಶಕ ದಾಕ್ಷಾಯಿಣಿ ಭಟ್, ಕುಸುಮಸಾರಂಗ ರಂಗ ಘಟಕದ ಸಂಚಾಲಕ ಡಾ. ಗೋವಿಂದ ಎನ್.ಎಸ್, ಕುಸುಮಸಾರಂಗದ ಪೂರ್ವ ನಿರ್ದೇಶಕ ತುಕರಾಮ ಯೇನೆಕಲ್ಲು, ರಂಗಕರ್ಮಿ ಜಯಪ್ರಕಾಶ ಬಿಳಿನೆಲೆ, ವಿದ್ಯಾರ್ಥಿ ರಾಮಚಂದ್ರ, ಉಪನ್ಯಾಸಕರಾದ ಪುಷ್ಪಾ ಡಿ, ವಿನ್ಯಾಸ್ ಎಚ್, ವಿದ್ಯಾರ್ಥಿನಿ ಮಮತಾ.ಎ ಉಪಸ್ಥಿತರಿರುವರು ಎಂದು ಅವರು ತಿಳಿಸಿದ್ದಾರೆ.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…