ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಂಗ ಘಟಕ ಕುಸುಮಸಾರಂಗದ ರಂಗಶಿಕ್ಷಣ ಶಿಭಿರದ ಉದ್ಘಾಟನಾ ಸಮಾರಂಭವು ಮೇ.19 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾಲೇಜು ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ ತಿಳಿಸಿದ್ದಾರೆ.
ಮಂಗಳೂರು ಮಂಗಳಗಂಗೋತ್ರಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಪ್ರೋ ವೇದವ ಪಿ ಅವರು ರಂಗ ಶಿಬಿರವನ್ನು ಉದ್ಘಾಟಿಸುವರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅಧ್ಯಕ್ಷತೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಕಾಲೇಜು ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ, ಶಿಬಿರ ನಿರ್ದೇಶಕ ದಾಕ್ಷಾಯಿಣಿ ಭಟ್, ಕುಸುಮಸಾರಂಗ ರಂಗ ಘಟಕದ ಸಂಚಾಲಕ ಡಾ. ಗೋವಿಂದ ಎನ್.ಎಸ್, ಕುಸುಮಸಾರಂಗದ ಪೂರ್ವ ನಿರ್ದೇಶಕ ತುಕರಾಮ ಯೇನೆಕಲ್ಲು, ರಂಗಕರ್ಮಿ ಜಯಪ್ರಕಾಶ ಬಿಳಿನೆಲೆ, ವಿದ್ಯಾರ್ಥಿ ರಾಮಚಂದ್ರ, ಉಪನ್ಯಾಸಕರಾದ ಪುಷ್ಪಾ ಡಿ, ವಿನ್ಯಾಸ್ ಎಚ್, ವಿದ್ಯಾರ್ಥಿನಿ ಮಮತಾ.ಎ ಉಪಸ್ಥಿತರಿರುವರು ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…