ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಂಗ ಘಟಕ ಕುಸುಮಸಾರಂಗದ ರಂಗಶಿಕ್ಷಣ ಶಿಭಿರದ ಉದ್ಘಾಟನಾ ಸಮಾರಂಭವು ಮೇ.19 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾಲೇಜು ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ ತಿಳಿಸಿದ್ದಾರೆ.
ಮಂಗಳೂರು ಮಂಗಳಗಂಗೋತ್ರಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಪ್ರೋ ವೇದವ ಪಿ ಅವರು ರಂಗ ಶಿಬಿರವನ್ನು ಉದ್ಘಾಟಿಸುವರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅಧ್ಯಕ್ಷತೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಕಾಲೇಜು ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ, ಶಿಬಿರ ನಿರ್ದೇಶಕ ದಾಕ್ಷಾಯಿಣಿ ಭಟ್, ಕುಸುಮಸಾರಂಗ ರಂಗ ಘಟಕದ ಸಂಚಾಲಕ ಡಾ. ಗೋವಿಂದ ಎನ್.ಎಸ್, ಕುಸುಮಸಾರಂಗದ ಪೂರ್ವ ನಿರ್ದೇಶಕ ತುಕರಾಮ ಯೇನೆಕಲ್ಲು, ರಂಗಕರ್ಮಿ ಜಯಪ್ರಕಾಶ ಬಿಳಿನೆಲೆ, ವಿದ್ಯಾರ್ಥಿ ರಾಮಚಂದ್ರ, ಉಪನ್ಯಾಸಕರಾದ ಪುಷ್ಪಾ ಡಿ, ವಿನ್ಯಾಸ್ ಎಚ್, ವಿದ್ಯಾರ್ಥಿನಿ ಮಮತಾ.ಎ ಉಪಸ್ಥಿತರಿರುವರು ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…