ಗುತ್ತಿಗಾರು: ಅನೂಚಾನ ವಿದ್ಯಾ ಪ್ರತಿಷ್ಠಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಇದರ ಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯುತ್ತಿರುವ ಗಾಯತ್ರಿ ಯಜ್ಞದ ಹಾಗೂ ವಸಂತ ವೇದ ಶಿಬಿರದ ಸಮಾರೋಪ ಮತ್ತು ಗುತ್ತಿಗಾರು ಹವ್ಯಕ ವಲಯೋತ್ಸವ ಮೇ.20 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೆವಸ್ಥಾನ ವಠಾರದಲ್ಲಿ ಬೆಳಗ್ಗೆ 11 ರಿಂದ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಬೆಳಗ್ಗೆ ಗಾಯತ್ರಿ ಯಜ್ಞದ ಪೂರ್ಣಾಹುತಿ ನಡೆದು ಮಧ್ಯಾಹ್ನ 2 ರಿಂದ ವೇದ ಶಿಬಿರದ ಸಮಾರೋಪ ಹಾಗೂ ಗುತ್ತಿಗಾರು ಹವ್ಯಕ ವಲಯೋತ್ಸವ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…