ಮೇ.21 : ಮಳೆಗಾಗಿ ಸರ್ವೆ ಸುಬ್ರಾಯ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

May 20, 2019
7:22 PM

ಸವಣೂರು : ಸರ್ವೆ ಶ್ರೀಸುಬ್ರಾಯ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ ನೆರವೇರಿಸಿ ಶ್ರೀಸುಬ್ರಹ್ಮಣ್ಯ ದೇವರಿಗೆ ವಿಶೇಷ ಸೀಯಾಳಾಭಿಷೇಕ ಮೇ 21ರಂದು ನಡೆಯಲಿದೆ.
ಮಳೆಯಿಲ್ಲದೆ ಬರದಿಂದ ಹೊರಬರಲು ವರುಣ ಕೃಪೆಗಾಗಿ ದೇವಸ್ಥಾನದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಗ್ರಾಮದ ಪ್ರತಿಯೊಬ್ಬ ಭಕ್ತಾದಿಗಳು ತಮ್ಮ ಮನೆಯಿಂದ ಕನಿಷ್ಠ ಒಂದು ಸೀಯಾಳವನ್ನು ತಂದು ಶ್ರೀ ದೇವರ ಸೀಯಾಳಾಭಿಷೇಕದಲ್ಲಿ ಭಾಗವಹಿಸಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆಯಲ್ಲಿ  ತೊಡಗಿಸಿಕೊಳ್ಳಬೇಕು ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.  ಅಭಿಷೇಕಕ್ಕೆ ಸೀಯಾಳ ನೀಡುವವರು ಮೇ 21ರಂದು ಬೆಳಿಗ್ಗೆ 8 ಗಂಟೆಗಿಂತ ಮುಂಚೆ ತಂದೊಪ್ಪಿಸುವಂತೆ ದೇವಸ್ಥಾನದ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ
May 25, 2025
5:57 AM
by: The Rural Mirror ಸುದ್ದಿಜಾಲ
ಮರ್ಕಂಜ ಪ್ರಶಾಂತ್ ಕೆ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ 52 ನೇ ವಾರ್ಷಿಕ ಬಹುಮಾನ
May 25, 2025
5:48 AM
by: The Rural Mirror ಸುದ್ದಿಜಾಲ
ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ
ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group