ನಮ್ಮೂರ ಸುದ್ದಿ

ಮೇ.21 : ಮಳೆಗಾಗಿ ಸರ್ವೆ ಸುಬ್ರಾಯ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸವಣೂರು : ಸರ್ವೆ ಶ್ರೀಸುಬ್ರಾಯ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ ನೆರವೇರಿಸಿ ಶ್ರೀಸುಬ್ರಹ್ಮಣ್ಯ ದೇವರಿಗೆ ವಿಶೇಷ ಸೀಯಾಳಾಭಿಷೇಕ ಮೇ 21ರಂದು ನಡೆಯಲಿದೆ.
ಮಳೆಯಿಲ್ಲದೆ ಬರದಿಂದ ಹೊರಬರಲು ವರುಣ ಕೃಪೆಗಾಗಿ ದೇವಸ್ಥಾನದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಗ್ರಾಮದ ಪ್ರತಿಯೊಬ್ಬ ಭಕ್ತಾದಿಗಳು ತಮ್ಮ ಮನೆಯಿಂದ ಕನಿಷ್ಠ ಒಂದು ಸೀಯಾಳವನ್ನು ತಂದು ಶ್ರೀ ದೇವರ ಸೀಯಾಳಾಭಿಷೇಕದಲ್ಲಿ ಭಾಗವಹಿಸಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆಯಲ್ಲಿ  ತೊಡಗಿಸಿಕೊಳ್ಳಬೇಕು ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.  ಅಭಿಷೇಕಕ್ಕೆ ಸೀಯಾಳ ನೀಡುವವರು ಮೇ 21ರಂದು ಬೆಳಿಗ್ಗೆ 8 ಗಂಟೆಗಿಂತ ಮುಂಚೆ ತಂದೊಪ್ಪಿಸುವಂತೆ ದೇವಸ್ಥಾನದ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

4 hours ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

4 hours ago

ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…

4 hours ago

ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…

5 hours ago

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

14 hours ago

ಸ್ವಾತಂತ್ರ್ಯಕ್ಕಾಗಿ ಮದುವೆ

ಕುಟುಂಬ ಎಂಬುದು ಸಮಾಜದ ಆಧಾರ ಸ್ಥಂಭ. ಮದುವೆ ಎಂಬುದು ಈ ಸ್ಥಂಭದ ತಳಪಾಯ.…

14 hours ago