Advertisement
ನಮ್ಮೂರ ಸುದ್ದಿ

ಮೇ.21 : ಮಳೆಗಾಗಿ ಸರ್ವೆ ಸುಬ್ರಾಯ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

Share

ಸವಣೂರು : ಸರ್ವೆ ಶ್ರೀಸುಬ್ರಾಯ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ ನೆರವೇರಿಸಿ ಶ್ರೀಸುಬ್ರಹ್ಮಣ್ಯ ದೇವರಿಗೆ ವಿಶೇಷ ಸೀಯಾಳಾಭಿಷೇಕ ಮೇ 21ರಂದು ನಡೆಯಲಿದೆ.
ಮಳೆಯಿಲ್ಲದೆ ಬರದಿಂದ ಹೊರಬರಲು ವರುಣ ಕೃಪೆಗಾಗಿ ದೇವಸ್ಥಾನದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಗ್ರಾಮದ ಪ್ರತಿಯೊಬ್ಬ ಭಕ್ತಾದಿಗಳು ತಮ್ಮ ಮನೆಯಿಂದ ಕನಿಷ್ಠ ಒಂದು ಸೀಯಾಳವನ್ನು ತಂದು ಶ್ರೀ ದೇವರ ಸೀಯಾಳಾಭಿಷೇಕದಲ್ಲಿ ಭಾಗವಹಿಸಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆಯಲ್ಲಿ  ತೊಡಗಿಸಿಕೊಳ್ಳಬೇಕು ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.  ಅಭಿಷೇಕಕ್ಕೆ ಸೀಯಾಳ ನೀಡುವವರು ಮೇ 21ರಂದು ಬೆಳಿಗ್ಗೆ 8 ಗಂಟೆಗಿಂತ ಮುಂಚೆ ತಂದೊಪ್ಪಿಸುವಂತೆ ದೇವಸ್ಥಾನದ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

5 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

6 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

16 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

2 days ago