ನಿಂತಿಕಲ್ಲು : ನಿಂತಿಕಲ್ಲು ಶ್ರೀ ವನದುರ್ಗಾ ದೇವಿ ಸಾನಿಧ್ಯದಲ್ಲಿ ಮೇ25 ಮತ್ತು 26 ರಂದು ಪ್ರತಿಷ್ಠಾ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು ಮೇ.24ರಂದು ಹಸಿರು ಕಾಣಿಕೆ ಸಂಗ್ರಹ ಕಾರ್ಯ ನಡೆಯಲಿದೆ ಹಸಿರು ಕಾಣಿಕೆ ಸಂಗ್ರಹಕ್ಕಾಗಿ 5ತಂಡಗಳನ್ನು ರಚಿಸಲಾಗಿದ್ದು ಬೆಳಿಗ್ಗೆ 9ರಿಂದ ಸಂಗ್ರಹ ಅಭಿಯಾನ ಪ್ರಾರಂಭವಾಗಲಿದೆ.
ಮಾನ್ಯಡ್ಕ-ಆಲಾಚೆ, ಎಡಮಂಗಲ-ಕರಿಂಬಿಲ,ಕೇರ್ಪಡ ದೇವಸ್ಥಾನ. ಕೊಳಂಬಳ, ಕೋಟಿ ಚೆನ್ನಯ ಗರಡಿ ಎಣ್ಮೂರು-ಶ್ರೀ ರಾಮ ಭಜನಾ ಮಂದಿರ ಎಣ್ಮೂರು, ಕಾಚಿಲ-ಪೂದೆ-ಕಾವಾಜೆ-ಮುಗುಪ್ಪು ಸೇರಿದಂತೆ 5 ಮಾರ್ಗಗಳಲ್ಲಿ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಸಂಚಾಲಕರು ತಿಳಿಸಿದ್ದಾರೆ.
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…