ನಿಂತಿಕಲ್ಲು : ನಿಂತಿಕಲ್ಲು ಶ್ರೀ ವನದುರ್ಗಾ ದೇವಿ ಸಾನಿಧ್ಯದಲ್ಲಿ ಮೇ25 ಮತ್ತು 26 ರಂದು ಪ್ರತಿಷ್ಠಾ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು ಮೇ.24ರಂದು ಹಸಿರು ಕಾಣಿಕೆ ಸಂಗ್ರಹ ಕಾರ್ಯ ನಡೆಯಲಿದೆ ಹಸಿರು ಕಾಣಿಕೆ ಸಂಗ್ರಹಕ್ಕಾಗಿ 5ತಂಡಗಳನ್ನು ರಚಿಸಲಾಗಿದ್ದು ಬೆಳಿಗ್ಗೆ 9ರಿಂದ ಸಂಗ್ರಹ ಅಭಿಯಾನ ಪ್ರಾರಂಭವಾಗಲಿದೆ.
ಮಾನ್ಯಡ್ಕ-ಆಲಾಚೆ, ಎಡಮಂಗಲ-ಕರಿಂಬಿಲ,ಕೇರ್ಪಡ ದೇವಸ್ಥಾನ. ಕೊಳಂಬಳ, ಕೋಟಿ ಚೆನ್ನಯ ಗರಡಿ ಎಣ್ಮೂರು-ಶ್ರೀ ರಾಮ ಭಜನಾ ಮಂದಿರ ಎಣ್ಮೂರು, ಕಾಚಿಲ-ಪೂದೆ-ಕಾವಾಜೆ-ಮುಗುಪ್ಪು ಸೇರಿದಂತೆ 5 ಮಾರ್ಗಗಳಲ್ಲಿ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಸಂಚಾಲಕರು ತಿಳಿಸಿದ್ದಾರೆ.
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…