ನಿಂತಿಕಲ್ಲು : ನಿಂತಿಕಲ್ಲು ಶ್ರೀ ವನದುರ್ಗಾ ದೇವಿ ಸಾನಿಧ್ಯದಲ್ಲಿ ಮೇ25 ಮತ್ತು 26 ರಂದು ಪ್ರತಿಷ್ಠಾ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು ಮೇ.24ರಂದು ಹಸಿರು ಕಾಣಿಕೆ ಸಂಗ್ರಹ ಕಾರ್ಯ ನಡೆಯಲಿದೆ ಹಸಿರು ಕಾಣಿಕೆ ಸಂಗ್ರಹಕ್ಕಾಗಿ 5ತಂಡಗಳನ್ನು ರಚಿಸಲಾಗಿದ್ದು ಬೆಳಿಗ್ಗೆ 9ರಿಂದ ಸಂಗ್ರಹ ಅಭಿಯಾನ ಪ್ರಾರಂಭವಾಗಲಿದೆ.
ಮಾನ್ಯಡ್ಕ-ಆಲಾಚೆ, ಎಡಮಂಗಲ-ಕರಿಂಬಿಲ,ಕೇರ್ಪಡ ದೇವಸ್ಥಾನ. ಕೊಳಂಬಳ, ಕೋಟಿ ಚೆನ್ನಯ ಗರಡಿ ಎಣ್ಮೂರು-ಶ್ರೀ ರಾಮ ಭಜನಾ ಮಂದಿರ ಎಣ್ಮೂರು, ಕಾಚಿಲ-ಪೂದೆ-ಕಾವಾಜೆ-ಮುಗುಪ್ಪು ಸೇರಿದಂತೆ 5 ಮಾರ್ಗಗಳಲ್ಲಿ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಸಂಚಾಲಕರು ತಿಳಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…