ನಿಂತಿಕಲ್ಲು : ನಿಂತಿಕಲ್ಲು ಶ್ರೀ ವನದುರ್ಗಾ ದೇವಿ ಸಾನಿಧ್ಯದಲ್ಲಿ ಮೇ25 ಮತ್ತು 26 ರಂದು ಪ್ರತಿಷ್ಠಾ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು ಮೇ.24ರಂದು ಹಸಿರು ಕಾಣಿಕೆ ಸಂಗ್ರಹ ಕಾರ್ಯ ನಡೆಯಲಿದೆ ಹಸಿರು ಕಾಣಿಕೆ ಸಂಗ್ರಹಕ್ಕಾಗಿ 5ತಂಡಗಳನ್ನು ರಚಿಸಲಾಗಿದ್ದು ಬೆಳಿಗ್ಗೆ 9ರಿಂದ ಸಂಗ್ರಹ ಅಭಿಯಾನ ಪ್ರಾರಂಭವಾಗಲಿದೆ.
ಮಾನ್ಯಡ್ಕ-ಆಲಾಚೆ, ಎಡಮಂಗಲ-ಕರಿಂಬಿಲ,ಕೇರ್ಪಡ ದೇವಸ್ಥಾನ. ಕೊಳಂಬಳ, ಕೋಟಿ ಚೆನ್ನಯ ಗರಡಿ ಎಣ್ಮೂರು-ಶ್ರೀ ರಾಮ ಭಜನಾ ಮಂದಿರ ಎಣ್ಮೂರು, ಕಾಚಿಲ-ಪೂದೆ-ಕಾವಾಜೆ-ಮುಗುಪ್ಪು ಸೇರಿದಂತೆ 5 ಮಾರ್ಗಗಳಲ್ಲಿ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಸಂಚಾಲಕರು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…