ನಿಂತಿಕಲ್ಲು : ನಿಂತಿಕಲ್ಲು ಶ್ರೀ ವನದುರ್ಗಾ ದೇವಿ ಸಾನಿಧ್ಯದಲ್ಲಿ ಮೇ25 ಮತ್ತು 26 ರಂದು ಪ್ರತಿಷ್ಠಾ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು ಮೇ.24ರಂದು ಹಸಿರು ಕಾಣಿಕೆ ಸಂಗ್ರಹ ಕಾರ್ಯ ನಡೆಯಲಿದೆ ಹಸಿರು ಕಾಣಿಕೆ ಸಂಗ್ರಹಕ್ಕಾಗಿ 5ತಂಡಗಳನ್ನು ರಚಿಸಲಾಗಿದ್ದು ಬೆಳಿಗ್ಗೆ 9ರಿಂದ ಸಂಗ್ರಹ ಅಭಿಯಾನ ಪ್ರಾರಂಭವಾಗಲಿದೆ.
ಮಾನ್ಯಡ್ಕ-ಆಲಾಚೆ, ಎಡಮಂಗಲ-ಕರಿಂಬಿಲ,ಕೇರ್ಪಡ ದೇವಸ್ಥಾನ. ಕೊಳಂಬಳ, ಕೋಟಿ ಚೆನ್ನಯ ಗರಡಿ ಎಣ್ಮೂರು-ಶ್ರೀ ರಾಮ ಭಜನಾ ಮಂದಿರ ಎಣ್ಮೂರು, ಕಾಚಿಲ-ಪೂದೆ-ಕಾವಾಜೆ-ಮುಗುಪ್ಪು ಸೇರಿದಂತೆ 5 ಮಾರ್ಗಗಳಲ್ಲಿ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಸಂಚಾಲಕರು ತಿಳಿಸಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…