ನಿಂತಿಕಲ್ಲು : ನಿಂತಿಕಲ್ಲು ಶ್ರೀ ವನದುರ್ಗಾ ದೇವಿ ಸಾನಿಧ್ಯದಲ್ಲಿ ಮೇ25 ಮತ್ತು 26 ರಂದು ಪ್ರತಿಷ್ಠಾ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು ಮೇ.24ರಂದು ಹಸಿರು ಕಾಣಿಕೆ ಸಂಗ್ರಹ ಕಾರ್ಯ ನಡೆಯಲಿದೆ ಹಸಿರು ಕಾಣಿಕೆ ಸಂಗ್ರಹಕ್ಕಾಗಿ 5ತಂಡಗಳನ್ನು ರಚಿಸಲಾಗಿದ್ದು ಬೆಳಿಗ್ಗೆ 9ರಿಂದ ಸಂಗ್ರಹ ಅಭಿಯಾನ ಪ್ರಾರಂಭವಾಗಲಿದೆ.
ಮಾನ್ಯಡ್ಕ-ಆಲಾಚೆ, ಎಡಮಂಗಲ-ಕರಿಂಬಿಲ,ಕೇರ್ಪಡ ದೇವಸ್ಥಾನ. ಕೊಳಂಬಳ, ಕೋಟಿ ಚೆನ್ನಯ ಗರಡಿ ಎಣ್ಮೂರು-ಶ್ರೀ ರಾಮ ಭಜನಾ ಮಂದಿರ ಎಣ್ಮೂರು, ಕಾಚಿಲ-ಪೂದೆ-ಕಾವಾಜೆ-ಮುಗುಪ್ಪು ಸೇರಿದಂತೆ 5 ಮಾರ್ಗಗಳಲ್ಲಿ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಸಂಚಾಲಕರು ತಿಳಿಸಿದ್ದಾರೆ.
ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…
ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…
ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…
ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…
ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…
ಮಳೆಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪರ್ಜನ್ಯ ಜಪ ನೆರವೇರಿತು.