Advertisement
ಮಾಹಿತಿ

ಮೇ.25 : ಕುಕ್ಕೆಯಲ್ಲಿ ಮಲೆಕುಡಿಯ ಸಮುದಾಯದ ಜಿಲ್ಲಾ ಸಮಾವೇಶ

Share

ಸುಬ್ರಹ್ಮಣ್ಯ: ದ.ಕ ಜಿಲ್ಲಾ ಮಲೆಕುಡಿಯರ ಸಂಘದ ಜಿಲ್ಲಾ ಮಟ್ಟದ ಸಮಾವೇಶವು ಮೇ.25 ರಂದು ಶನಿವಾರ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜು ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆಯಲಿದೆ ಎಂದು ಪಿ.ಮಲೆಕುಡಿಯರ ಸಂಘದ ತಾಲೂಕು ಅಧ್ಯಕ್ಷ ಪುರುಷೋತ್ತಮ ಗುಂಡ್ಯ  ತಿಳಿಸಿದರು.

ಸಮಾವೇಶದಲ್ಲಿ ಮಲೆಕುಡಿಯ ಸಮುದಾಯದವರಿಗೆ ಕಿರಿಯ ಮತ್ತು ಹಿರಿಯ ವಿಭಾಗಕ್ಕೆ ಪ್ರತ್ಯೇಕವಾಗಿ ಆಟೋಟ ಸ್ಪರ್ಧೆಗಳು ನಡೆಯಲಿವೆ. ರಾತ್ರಿ ಸಭಾ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದ್ದಾರೆ.  ರಾತ್ರಿ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್ ಜಿ ಉಜಿರೆ ವಹಿಸಲಿರುವರು. ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಎಸ್ ಅಂಗಾರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ. ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ ಎಚ್. ಎಂ,ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಮನ್ವಯಾಧಿಕಾರಿ ಹೇಮಲಾ, ಜಿ.ಪಂ ಸದಸ್ಯೆ ಆಶಾತಿಮ್ಮಪ್ಪ, ತಾ.ಪಂ ಸದಸ್ಯ ಅಶೋಕ ನೆಕ್ರಾಜೆ, ಗ್ರಾ.ಪಂ ಅಧ್ಯಕ್ಷೆ ಸುಶೀಲಾ ಪಿ, ಮಲೆಕುಡಿಯರ ಸಂಘದ ತಾಲೂಕು ಅಧ್ಯಕ್ಷ ಪುರುಷೋತ್ತಮ ಗುಂಡ್ಯ, ಮಲೆಕುಡಿಯ ಸಂಘದ ಸುಬ್ರಹ್ಮಣ್ಯ ಗುರಿಕಾರ ಐತಪ್ಪ ಅರ್ಗುಡಿ ಉಪ್ಥಿತರಿರುವರು ಎಂದವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago