ಸುಳ್ಯ: ಸುಳ್ಯ ತಾಲೂಕು ಸವಿತಾ ಸಮಾಜದ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ 2019-2022 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮೇ.28 ರಂದು ಸುಳ್ಯ ಚನ್ನಕೇಶವ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ತಾಲೂಕು ಸವಿತಾ ಸಮಾಜದ ಅಧ್ಯಕ್ಷ ವಸಂತ ಮೂರಾಜೆ ವಹಿಸಲಿದ್ದು ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಆನಂದ ಗುಂಡದಡೆ ಹಾಗೂ ತಹಶೀಲ್ದಾರ್ ಕುಂಞ ಅಹಮ್ಮದ್ ಪದಗ್ರಹಣ ಕಾರ್ಯಕ್ರಮ ನೆರವೇರಿಸಲಿದದಾರೆ. ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ ಮಹದೇವ, ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ಎಂ.ಬಿ.ಸದಾಶಿವ, ಸವಿತಾ ಸೌಹಾರ್ದ ಸಹಕಾರಿ ಅಧ್ಯಕ್ಷ ವಿಶ್ವನಾಥ ಸಾಲ್ಯಾನ್, ಜಿಲ್ಲಾ ಸವಿತಾ ಸಮಾಜದ ಗೌರವಾಧ್ಯಕ್ಷ ದಿನೇಶ್ ಬಂಗೇರ , ಸವಿತಾ ಸಮಾಜದ ರಾಜ್ಯಪ್ರತಿನಿಧಿ ವಸಂತ ಬೆಳ್ಳೂರು, ಜಿಲ್ಲಾ ಸವಿತಾ ಸಮಾಜದ ಖಜಾಂಜಿ ಭುಜಂಗ ಸಾಲ್ಯಾನ್, ಸುಳ್ಯ ಬಾರ್ಬರ್ ಎಸೋಸಿಯೇಶನ್ ಅಧ್ಯಕ್ಷ ಪದ್ಮನಾಭ ಎಸ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…