ನವದೆಹಲಿ: ಹಸಿರು ವಲಯದಲ್ಲಿ ಮದ್ಯ ಹಾಗೂ ಪಾನ್ ಶಾಪ್ ತೆರೆಯಲು ಅನುಮತಿಯನ್ನು ಮೇ.4 ರಿಂದ ನೀಡಲಾಗಿದೆ, ಆದರೆ ಸಾಮಾಜಿಕ ಅಂತರ ಕನಿಷ್ಠ 6 ಅಡಿ ಹಾಗೂ 5 ಕ್ಕಿಂತ ಹೆಚ್ಚು ಮಂದಿ ಇರುವಂತಿಲ್ಲ ಎಂದು ಕೇಂದ್ರ ಸರಕಾರ 3 ನೇ ಲಾಕ್ಡೌನ್ ವಿಸ್ತರಣೆಯ ಆದೇಶದಲ್ಲಿ ತಿಳಿಸಿದೆ. ಹಸಿರು ವಲಯದ ಪಟ್ಟಿಯಲ್ಲಿರುವ ಪ್ರದೇಶಗಳಲ್ಲಿ ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಆರೆಂಜ್ ಜೋನ್ನ ಪಟ್ಟಿಯಲ್ಲಿರುವ ಪ್ರದೇಶಗಳಿಗೂ ವಿನಾಯಿತಿಗಳನ್ನು ಕಲ್ಪಿಸಲಾಗಿದೆ. ರೆಡ್ ಜೋನ್ನಲ್ಲಿರುವ ಪ್ರದೇಶಗಳಲ್ಲಿ ಕಠಿಣ ನಿಯಮಗಳು ಮುಂದುವರಿಯಲಿವೆ.
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…