ನವದೆಹಲಿ: ಹಸಿರು ವಲಯದಲ್ಲಿ ಮದ್ಯ ಹಾಗೂ ಪಾನ್ ಶಾಪ್ ತೆರೆಯಲು ಅನುಮತಿಯನ್ನು ಮೇ.4 ರಿಂದ ನೀಡಲಾಗಿದೆ, ಆದರೆ ಸಾಮಾಜಿಕ ಅಂತರ ಕನಿಷ್ಠ 6 ಅಡಿ ಹಾಗೂ 5 ಕ್ಕಿಂತ ಹೆಚ್ಚು ಮಂದಿ ಇರುವಂತಿಲ್ಲ ಎಂದು ಕೇಂದ್ರ ಸರಕಾರ 3 ನೇ ಲಾಕ್ಡೌನ್ ವಿಸ್ತರಣೆಯ ಆದೇಶದಲ್ಲಿ ತಿಳಿಸಿದೆ. ಹಸಿರು ವಲಯದ ಪಟ್ಟಿಯಲ್ಲಿರುವ ಪ್ರದೇಶಗಳಲ್ಲಿ ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಆರೆಂಜ್ ಜೋನ್ನ ಪಟ್ಟಿಯಲ್ಲಿರುವ ಪ್ರದೇಶಗಳಿಗೂ ವಿನಾಯಿತಿಗಳನ್ನು ಕಲ್ಪಿಸಲಾಗಿದೆ. ರೆಡ್ ಜೋನ್ನಲ್ಲಿರುವ ಪ್ರದೇಶಗಳಲ್ಲಿ ಕಠಿಣ ನಿಯಮಗಳು ಮುಂದುವರಿಯಲಿವೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…