ನವದೆಹಲಿ: ಹಸಿರು ವಲಯದಲ್ಲಿ ಮದ್ಯ ಹಾಗೂ ಪಾನ್ ಶಾಪ್ ತೆರೆಯಲು ಅನುಮತಿಯನ್ನು ಮೇ.4 ರಿಂದ ನೀಡಲಾಗಿದೆ, ಆದರೆ ಸಾಮಾಜಿಕ ಅಂತರ ಕನಿಷ್ಠ 6 ಅಡಿ ಹಾಗೂ 5 ಕ್ಕಿಂತ ಹೆಚ್ಚು ಮಂದಿ ಇರುವಂತಿಲ್ಲ ಎಂದು ಕೇಂದ್ರ ಸರಕಾರ 3 ನೇ ಲಾಕ್ಡೌನ್ ವಿಸ್ತರಣೆಯ ಆದೇಶದಲ್ಲಿ ತಿಳಿಸಿದೆ. ಹಸಿರು ವಲಯದ ಪಟ್ಟಿಯಲ್ಲಿರುವ ಪ್ರದೇಶಗಳಲ್ಲಿ ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಆರೆಂಜ್ ಜೋನ್ನ ಪಟ್ಟಿಯಲ್ಲಿರುವ ಪ್ರದೇಶಗಳಿಗೂ ವಿನಾಯಿತಿಗಳನ್ನು ಕಲ್ಪಿಸಲಾಗಿದೆ. ರೆಡ್ ಜೋನ್ನಲ್ಲಿರುವ ಪ್ರದೇಶಗಳಲ್ಲಿ ಕಠಿಣ ನಿಯಮಗಳು ಮುಂದುವರಿಯಲಿವೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…