( ಫೈಲ್ ಚಿತ್ರ )
ಗುತ್ತಿಗಾರು: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಮೇ.4 ರಂದು ಸಂಜೆ 3.30 ರಿಂದ ಶ್ರೀಮದ್ಭಾಗವತದ ಬಗ್ಗೆ ಉಪನ್ಯಾಸ ಮಾಲಿಕೆ ಕಾರ್ಯಕ್ರಮ ನಡೆಯಲಿದೆ.
ಅನೂಚಾನ ವಿದ್ಯಾ ಪ್ರತಿಷ್ಠಾನ ಗುತ್ತಿಗಾರು ಹಾಗೂ ಹವ್ಯಕ ವಲಯ ಗುತ್ತಿಗಾರು ಮತ್ತು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಆಶ್ರಯದಲ್ಲಿ ನಡೆಯುವ ಉಪನ್ಯಾಸ ಮಾಲಿಕೆಯ ಕಾರ್ಯಕ್ರಮವು ಮೇ.4 ರಂದು ಸಂಜೆ 3.30 ರಿಂದ ವಳಲಂಬೆ ದೇವಸ್ಥಾನದಲ್ಲಿ ನಡೆಯಲಿದೆ. ವಿದ್ವಾನ್ ಕೇಶವ ಭಟ್ ಕೇಕಣಾಜೆ ಇವರು ಶ್ರೀಮದ್ಭಾಗವತದ ಬಗ್ಗೆ ಉಪನ್ಯಾಸವನ್ನು ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…