Advertisement
ಜಿಲ್ಲೆ

ಮೇ.5: ಅಂಚೆ – ಕುಂಚ ಸ್ಪರ್ಧೆ ಪುರಸ್ಕಾರ ವಿತರಣಾ ಸಮಾರಂಭ

Share

ಧರ್ಮಸ್ಥಳ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಲಾದ 17 ನೇ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಪುರಸ್ಕಾರ ವಿತರಣಾ ಸಮಾರಂಭವು ಮೇ.5 ರಂದು ಭಾನುವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ ಜೈನ್ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement

ಚಲನಚಿತ್ರ ಕಲಾವಿದ ಡಾ. ಮುಖ್ಯಮಂತ್ರಿ ಚಂದ್ರು ಪುರಸ್ಕಾರ ವಿತರಿಸುವರು. ಚಿತ್ರ ಕಲಾವಿದ ಗಂಜೀಫ ರಘುಪತಿ ಭಟ್ ಶುಭಾಶಂಸನೆ ಮಾಡುವರು.ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಅಂಚೆ ಕಾರ್ಡಿನಲ್ಲಿ ಕುಂಚವಾಡಿಸಿ ಆಕರ್ಷಕ ಚಿತ್ರಗಳನ್ನು ರಚಿಸುವ ರಾಜ್ಯ ಮಟ್ಟದ ಸ್ಪರ್ಧೆಯೇ ಅಂಚೆ-ಕುಂಚ ಸ್ಪರ್ಧೆ. ಕಳೆದ 17 ವರ್ಷಗಳಿಂದ ಈ ಸ್ಪರ್ಧೆ ನಡೆಸುತ್ತಿದ್ದು ಈ ವರೆಗೆ 2,09,685 ಮಂದಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ಸಮಾರಂಭದ ಕೊನೆಯಲ್ಲಿ ಕುಂಚ-ಗಾನ-ನೃತ್ಯ ವೈಭವ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

2 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

3 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

4 hours ago

ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…

4 hours ago

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

2 days ago