ಪಂಜ: ಪಂಜ ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕ್ ಹಾಗೂ ಗುತ್ತಿಗಾರು ಮತ್ತು ಕಡಬ ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕ್ ಆಶ್ರಯದಲ್ಲಿ ಪಂಜದಲ್ಲಿ ಮೇ.6 ರಿಂದ 10 ರವರೆಗೆ ಅಡಿಕೆ ಮರ ಏರುವ ಕೌಶಲ ತರಬೇತಿ ಶಿಬಿರ ನಡೆಯಲಿದೆ.
ಈ ಶಿಬಿರಕ್ಕೆ ಹೆಸರು ನೋಂದಾಯಿಸಿಸಲು ಕೊನೆಯ 3 ದಿನಗಳ ಕಾಲ ಅವಕಾಶ ಇದೆ. 18ರಿಂದ 40 ವರುಷದ ಒಳಗಿನ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ. ಅಡಿಕೆ ಮರ ಏರುವ ಕೌಶಲ್ಯ ತರಬೇತಿ ಶಿಬಿರ ವಿವಿಧ ಪ್ರೋತ್ಸಾಹ ಸೌಲಭ್ಯ ಗಳೊಂದಿಗೆ ಮೇ 6 ರಿಂದ10 ರ ವರೆಗೆ ಸಿ ಎ ಬ್ಯಾಂಕ್ ಪಂಜದಲ್ಲಿ ನಡೆಯುತ್ತದೆ.
ಈ ಹಿಂದೆ ಕ್ಯಾಂಪ್ಕೋ ವತಿಯಿಂದ ವಿಟ್ಲ ಸಿ ಪಿ ಸಿ ಆರ್ ಐ ವಠಾರದಲ್ಲಿ ಎರಡು ಬಾರಿ ಯಶಸ್ವಿಯಾಗಿ ನಡೆದಿದೆ. ಆ ಬಳಿಕ ಪೆರ್ಲ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ ಪೆರ್ಲದಲ್ಲಿ ತರಬೇತಿ ಶಿಬಿರ ಯಶಸ್ವಿಯಾಗಿ ನಡೆದಿದೆ. ಇದೀಗ ಪಂಜದಲ್ಲಿ ಶಿಬಿರ ನಡೆಯಲಿದ್ದು ಆಸಕ್ತರನ್ನು ಭಾಗವಹಿಸಲು ಪ್ರೇರೇಪಿಸಿ ಕಳುಹಿಸಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆ 94489 31106
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…