Advertisement
ಕೃಷಿ

ಮೇ 6 ರಿಂದ ಪಂಜದಲ್ಲಿ ಅಡಿಕೆ ಕೊಯ್ಲು ತರಬೇತಿ ಶಿಬಿರ

Share

ಪಂಜ: ಪಂಜ ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕ್ ಹಾಗೂ ಗುತ್ತಿಗಾರು ಮತ್ತು ಕಡಬ  ಪ್ರಾಥಮಿಕ ಕೃಷಿ ಸಹಕಾರಿ  ಬ್ಯಾಂಕ್ ಆಶ್ರಯದಲ್ಲಿ ಪಂಜದಲ್ಲಿ ಮೇ.6 ರಿಂದ 10 ರವರೆಗೆ ಅಡಿಕೆ ಮರ ಏರುವ ಕೌಶಲ ತರಬೇತಿ ಶಿಬಿರ ನಡೆಯಲಿದೆ.

ಈ ಶಿಬಿರಕ್ಕೆ ಹೆಸರು ನೋಂದಾಯಿಸಿಸಲು ಕೊನೆಯ 3 ದಿನಗಳ ಕಾಲ ಅವಕಾಶ ಇದೆ. 18ರಿಂದ 40 ವರುಷದ ಒಳಗಿನ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.  ಅಡಿಕೆ ಮರ ಏರುವ ಕೌಶಲ್ಯ ತರಬೇತಿ ಶಿಬಿರ ವಿವಿಧ ಪ್ರೋತ್ಸಾಹ ಸೌಲಭ್ಯ ಗಳೊಂದಿಗೆ  ಮೇ 6 ರಿಂದ10 ರ ವರೆಗೆ ಸಿ ಎ ಬ್ಯಾಂಕ್ ಪಂಜದಲ್ಲಿ ನಡೆಯುತ್ತದೆ.

ಈ ಹಿಂದೆ ಕ್ಯಾಂಪ್ಕೋ ವತಿಯಿಂದ ವಿಟ್ಲ ಸಿ ಪಿ ಸಿ ಆರ್ ಐ ವಠಾರದಲ್ಲಿ ಎರಡು ಬಾರಿ ಯಶಸ್ವಿಯಾಗಿ ನಡೆದಿದೆ. ಆ ಬಳಿಕ ಪೆರ್ಲ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ ಪೆರ್ಲದಲ್ಲಿ ತರಬೇತಿ ಶಿಬಿರ ಯಶಸ್ವಿಯಾಗಿ ನಡೆದಿದೆ. ಇದೀಗ ಪಂಜದಲ್ಲಿ ಶಿಬಿರ ನಡೆಯಲಿದ್ದು ಆಸಕ್ತರನ್ನು ಭಾಗವಹಿಸಲು ಪ್ರೇರೇಪಿಸಿ ಕಳುಹಿಸಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆ 94489 31106

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago