ಮೇ.6 ರಿಂದ ರಮ್ಜಾನ್ ಉಪವಾಸ ಆರಂಭ

May 5, 2019
8:11 PM

ಮಂಗಳೂರು: ರಮ್ಜಾನ್ ತಿಂಗಳ ಚಂದ್ರ ದರ್ಶನ ಭಾನುವಾರ ಆಗಿರುವುದರಿಂದ ಮೇ 6 ರಿಂದ ಮುಸ್ಲಿಮರು ಒಂದು ತಿಂಗಳ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯರ್ ಘೋಷಿಸಿದ್ದಾರೆ.
ಸಾಮಾಜಿಕ ಸಾಮರಸ್ಯ ಗಟ್ಟಿಗೊಳಿಸಲು ಉಪವಾಸದಿಂದ ಸಾಧ್ಯವಾಗಲಿ. ರಮ್ಜಾನ್ ಎಂಬುದು ಹಸಿವು, ದಾಹ, ಭಾವನೆಗಳನ್ನು ಅರಿತುಕೊಳ್ಳುವ ತಿಂಗಳಾಗಿದ್ದು, ಮಾನವ ಸೌಹಾರ್ದತೆ ಮತ್ತು ಧರ್ಮಸಹಿಷ್ಣುತೆಗೆ ಈ ತಿಂಗಳು ಒತ್ತು ನೀಡುತ್ತದೆ. ಈ ತಿಂಗಳಲ್ಲಿ ಉಪವಾಸಿಯಾಗುವ ಮೂಲಕ ಮುಸ್ಲಿಮರು ಸ್ವಧರ್ಮವನ್ನು ಅರಿತುಕೊಳ್ಳಲು ಮತ್ತು ಇತರ ಧರ್ಮೀಯರೊಂದಿಗೆ ಸೌಹಾರ್ದ ಸಂಬಂಧ ಗಟ್ಟಿಗೊಳಿಸಲು ಪ್ರಯತ್ನಿಸಬೇಕು. ರಂಜಾನ್ ಸ್ವಶುದ್ಧೀಕರಣದ ತಿಂಗಳು. ನೈತಿಕವಾಗಿ ಮತ್ತು ಮಾನಸಿಕವಾಗಿ ಶುದ್ಧೀಕರಣಗೊಳ್ಳುವ ತಿಂಗಳಾಗಿ ಮುಸ್ಲಿಮರು ಈ ತಿಂಗಳನ್ನು ಸ್ವೀಕರಿಸಲಿ. ನಾಡಿನ ಸಮಸ್ತರಿಗೆ ರಂಜಾನ್ ಶುಭಾಶಯಗಳು ಎಂದು ಖಾಝಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಾವಯವ ತಾಲೂಕು-ಗೆಡ್ಡೆಗೆಣಸುಗಳ ಊರು ಜೋಯಿಡಾದಲ್ಲಿ ಬೆಳೆಗಳಿಗೆ ಹಂದಿ ಕಾಟ | ಕೃಷಿಗೆ ಅಪಾರ ಹಾನಿ
July 14, 2025
7:00 AM
by: ದ ರೂರಲ್ ಮಿರರ್.ಕಾಂ
ಸಂಪತ್ತಿನಷ್ಟೇ ಸದ್ಭುದ್ಧಿಯೂ ಮುಖ್ಯ – ರಾಘವೇಶ್ವರ ಶ್ರೀ
July 13, 2025
9:37 PM
by: The Rural Mirror ಸುದ್ದಿಜಾಲ
ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ
July 13, 2025
7:50 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ
July 11, 2025
7:14 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group