Advertisement
ಜಿಲ್ಲೆ

ಮೇ.6 ರಿಂದ ರಮ್ಜಾನ್ ಉಪವಾಸ ಆರಂಭ

Share

ಮಂಗಳೂರು: ರಮ್ಜಾನ್ ತಿಂಗಳ ಚಂದ್ರ ದರ್ಶನ ಭಾನುವಾರ ಆಗಿರುವುದರಿಂದ ಮೇ 6 ರಿಂದ ಮುಸ್ಲಿಮರು ಒಂದು ತಿಂಗಳ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯರ್ ಘೋಷಿಸಿದ್ದಾರೆ.
ಸಾಮಾಜಿಕ ಸಾಮರಸ್ಯ ಗಟ್ಟಿಗೊಳಿಸಲು ಉಪವಾಸದಿಂದ ಸಾಧ್ಯವಾಗಲಿ. ರಮ್ಜಾನ್ ಎಂಬುದು ಹಸಿವು, ದಾಹ, ಭಾವನೆಗಳನ್ನು ಅರಿತುಕೊಳ್ಳುವ ತಿಂಗಳಾಗಿದ್ದು, ಮಾನವ ಸೌಹಾರ್ದತೆ ಮತ್ತು ಧರ್ಮಸಹಿಷ್ಣುತೆಗೆ ಈ ತಿಂಗಳು ಒತ್ತು ನೀಡುತ್ತದೆ. ಈ ತಿಂಗಳಲ್ಲಿ ಉಪವಾಸಿಯಾಗುವ ಮೂಲಕ ಮುಸ್ಲಿಮರು ಸ್ವಧರ್ಮವನ್ನು ಅರಿತುಕೊಳ್ಳಲು ಮತ್ತು ಇತರ ಧರ್ಮೀಯರೊಂದಿಗೆ ಸೌಹಾರ್ದ ಸಂಬಂಧ ಗಟ್ಟಿಗೊಳಿಸಲು ಪ್ರಯತ್ನಿಸಬೇಕು. ರಂಜಾನ್ ಸ್ವಶುದ್ಧೀಕರಣದ ತಿಂಗಳು. ನೈತಿಕವಾಗಿ ಮತ್ತು ಮಾನಸಿಕವಾಗಿ ಶುದ್ಧೀಕರಣಗೊಳ್ಳುವ ತಿಂಗಳಾಗಿ ಮುಸ್ಲಿಮರು ಈ ತಿಂಗಳನ್ನು ಸ್ವೀಕರಿಸಲಿ. ನಾಡಿನ ಸಮಸ್ತರಿಗೆ ರಂಜಾನ್ ಶುಭಾಶಯಗಳು ಎಂದು ಖಾಝಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

15 mins ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

5 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

5 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

5 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

5 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

5 hours ago