Advertisement
ಜಿಲ್ಲೆ

ಮೇ.6 ರಿಂದ ರಮ್ಜಾನ್ ಉಪವಾಸ ಆರಂಭ

Share

ಮಂಗಳೂರು: ರಮ್ಜಾನ್ ತಿಂಗಳ ಚಂದ್ರ ದರ್ಶನ ಭಾನುವಾರ ಆಗಿರುವುದರಿಂದ ಮೇ 6 ರಿಂದ ಮುಸ್ಲಿಮರು ಒಂದು ತಿಂಗಳ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯರ್ ಘೋಷಿಸಿದ್ದಾರೆ.
ಸಾಮಾಜಿಕ ಸಾಮರಸ್ಯ ಗಟ್ಟಿಗೊಳಿಸಲು ಉಪವಾಸದಿಂದ ಸಾಧ್ಯವಾಗಲಿ. ರಮ್ಜಾನ್ ಎಂಬುದು ಹಸಿವು, ದಾಹ, ಭಾವನೆಗಳನ್ನು ಅರಿತುಕೊಳ್ಳುವ ತಿಂಗಳಾಗಿದ್ದು, ಮಾನವ ಸೌಹಾರ್ದತೆ ಮತ್ತು ಧರ್ಮಸಹಿಷ್ಣುತೆಗೆ ಈ ತಿಂಗಳು ಒತ್ತು ನೀಡುತ್ತದೆ. ಈ ತಿಂಗಳಲ್ಲಿ ಉಪವಾಸಿಯಾಗುವ ಮೂಲಕ ಮುಸ್ಲಿಮರು ಸ್ವಧರ್ಮವನ್ನು ಅರಿತುಕೊಳ್ಳಲು ಮತ್ತು ಇತರ ಧರ್ಮೀಯರೊಂದಿಗೆ ಸೌಹಾರ್ದ ಸಂಬಂಧ ಗಟ್ಟಿಗೊಳಿಸಲು ಪ್ರಯತ್ನಿಸಬೇಕು. ರಂಜಾನ್ ಸ್ವಶುದ್ಧೀಕರಣದ ತಿಂಗಳು. ನೈತಿಕವಾಗಿ ಮತ್ತು ಮಾನಸಿಕವಾಗಿ ಶುದ್ಧೀಕರಣಗೊಳ್ಳುವ ತಿಂಗಳಾಗಿ ಮುಸ್ಲಿಮರು ಈ ತಿಂಗಳನ್ನು ಸ್ವೀಕರಿಸಲಿ. ನಾಡಿನ ಸಮಸ್ತರಿಗೆ ರಂಜಾನ್ ಶುಭಾಶಯಗಳು ಎಂದು ಖಾಝಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

5 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

8 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

17 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

17 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

18 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

1 day ago