Advertisement
ಜಿಲ್ಲೆ

ಮೇ.6 ರಿಂದ ರಮ್ಜಾನ್ ಉಪವಾಸ ಆರಂಭ

Share

ಮಂಗಳೂರು: ರಮ್ಜಾನ್ ತಿಂಗಳ ಚಂದ್ರ ದರ್ಶನ ಭಾನುವಾರ ಆಗಿರುವುದರಿಂದ ಮೇ 6 ರಿಂದ ಮುಸ್ಲಿಮರು ಒಂದು ತಿಂಗಳ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯರ್ ಘೋಷಿಸಿದ್ದಾರೆ.
ಸಾಮಾಜಿಕ ಸಾಮರಸ್ಯ ಗಟ್ಟಿಗೊಳಿಸಲು ಉಪವಾಸದಿಂದ ಸಾಧ್ಯವಾಗಲಿ. ರಮ್ಜಾನ್ ಎಂಬುದು ಹಸಿವು, ದಾಹ, ಭಾವನೆಗಳನ್ನು ಅರಿತುಕೊಳ್ಳುವ ತಿಂಗಳಾಗಿದ್ದು, ಮಾನವ ಸೌಹಾರ್ದತೆ ಮತ್ತು ಧರ್ಮಸಹಿಷ್ಣುತೆಗೆ ಈ ತಿಂಗಳು ಒತ್ತು ನೀಡುತ್ತದೆ. ಈ ತಿಂಗಳಲ್ಲಿ ಉಪವಾಸಿಯಾಗುವ ಮೂಲಕ ಮುಸ್ಲಿಮರು ಸ್ವಧರ್ಮವನ್ನು ಅರಿತುಕೊಳ್ಳಲು ಮತ್ತು ಇತರ ಧರ್ಮೀಯರೊಂದಿಗೆ ಸೌಹಾರ್ದ ಸಂಬಂಧ ಗಟ್ಟಿಗೊಳಿಸಲು ಪ್ರಯತ್ನಿಸಬೇಕು. ರಂಜಾನ್ ಸ್ವಶುದ್ಧೀಕರಣದ ತಿಂಗಳು. ನೈತಿಕವಾಗಿ ಮತ್ತು ಮಾನಸಿಕವಾಗಿ ಶುದ್ಧೀಕರಣಗೊಳ್ಳುವ ತಿಂಗಳಾಗಿ ಮುಸ್ಲಿಮರು ಈ ತಿಂಗಳನ್ನು ಸ್ವೀಕರಿಸಲಿ. ನಾಡಿನ ಸಮಸ್ತರಿಗೆ ರಂಜಾನ್ ಶುಭಾಶಯಗಳು ಎಂದು ಖಾಝಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

6 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

1 day ago