ಸುಳ್ಯ : ಆದಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಮೇ 8 ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ.
ಅಂದು ಗೂನಡ್ಕದ ದೋಳ ಮನೆ ವೀರಪ್ಪ ಗೌಡ ಮತ್ತು ಗೌರಮ್ಮ ದಂಪತಿಗಳು ನೂತನವಾಗಿ ಸುಳ್ಯ ಕುರುಂಜಿ ಭಾಗ್ ನಲ್ಲಿ ಕಟ್ಟಿಸಿದ ಮನೆಯ ಪ್ರವೇಶೋತ್ಸವ ಕಾರ್ಯಕ್ರಮದಲ್ಲಿ ಗುರು ಪ್ರವೇಶ ಮುಖಾಂತರ ಆಶೀರ್ವಚನ ನೀಡಲಿದ್ದಾರೆ. ಇವರೊಂದಿಗೆ ಆದಿಚುಂಚನಗಿರಿ ಶಿವಮೊಗ್ಗ ಶಾಖಾಮಠದ ಸ್ವಾಮೀಜಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗೂ ಮಂಗಳೂರು ಶಾಖಾಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…